ಚಾಮರಾಜಪೇಟೆಯ ವ್ಯಕ್ತಿ ಕೊರೊನಾ ವೈರಸ್’ನಿಂದ ಸಾವು !

Date:

ಬೆಂಗಳೂರು: ಐದು ದಿನಗಳ ಹಿಂದೆಯಷ್ಟೇ ಕೊರೊನಾ ವೈರಸ್ನಿಂದ ವ್ಯಕ್ತಿಯೊಬ್ಬರು ಮೃತಪಟ್ಟಿರುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನ ಚಾಮರಾಜಪೇಟೆಯ 64 ವರ್ಷದ ನಿವಾಸಿಗೆ ಕೊರೊನಾ ಜೊತೆ ಅನ್ಯ ಕಾಯಿಲೆಗಳು ಕೂಡ ಇದ್ದವು. ಟಿಬಿ, ಬಿಪಿ ಸೇರಿದಂತೆ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದರು.

ಈ ನಡುವೆ ಕೊರೊನಾ ಪಾಸಿಟಿವ್ ಕೂಡ ಆಗಿತ್ತು. ಇವರು ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 5 ದಿನಗಳ ಹಿಂದೆಯಷ್ಟೇ ಮೃತಪಟ್ಟಿದ್ದಾರೆ ಎಂದು ತಿಳಿಸಿದರು. ಮೂರು ತಿಂಗಳಿಂದ ಇದು ಹೆಚ್ಚಾಗಿದೆ. ಆಗಸ್ಟ್ ನಲ್ಲಿ ಈ ಉಪತಳಿ ಕಾಣಿಸಿಕೊಂಡಿದೆ. ವೇಗವಾಗಿ ಹಬ್ಬುವ ವೈರಾಣು ಇದಾಗಿದ್ದು, ಒಮಿಕ್ರಾನ್ ರೀತಿಯಲ್ಲಿ ವರ್ತನೆ ಇದೆ. ತೀರಾ ಹಾನಿಕಾರಿ ವೈರಾಣು ಅಲ್ಲ. ದೇಶದಲ್ಲಿ 20 ಪ್ರಕರಣ ಇದೆ ಎಂದರು

Share post:

Subscribe

spot_imgspot_img

Popular

More like this
Related

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌ ಬೆಂಗಳೂರು:...

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...