ಕ್ರೈಂ ತಡೆಗಟ್ಟಲು ಅಶ್ವದಳ ಬಳಕೆ !

Date:

ಬೆಂಗಳೂರು: ಜನಸಂದಣಿ ಹೆಚ್ಚಿರುವ ಸ್ಥಳಗಳಲ್ಲಿ ಎತ್ತರದ ಸ್ಥಳದಿಂದ ಹೆಚ್ಚಿನ ನಿಗಾವಹಿಸಲು ಸಾಧ್ಯವಾದ್ದರಿಂದ ಕುದುರೆಗಳ ಬಳಕೆ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಟ್ಟೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ. ಪ್ರಮುಖವಾಗಿ ವಾರಾಂತ್ಯದಲ್ಲಿ ಹೆಚ್ಚು ಜನ ಸೇರುವ ಕಬ್ಬನ್ ಪಾರ್ಕ್, ವಿಧಾನಸೌಧ, ಮೆಜೆಸ್ಟಿಕ್, ಎಂ ಜಿ ರಸ್ತೆಯಂಥಹ ಸ್ಥಳಗಳಲ್ಲಿ ಅಶ್ವಾರೋಹಿ ಸಿಬ್ಬಂದಿ ಗಸ್ತು ತಿರುಗಲಿದ್ದಾರೆ.

ಜನಸಮೂಹದ ನಡುವೆ ಅನುಚಿತವಾಗಿ ವರ್ತಿಸುವವರು, ಅಪರಾಧ ಕೃತ್ಯಗಳನ್ನು ಎಸಗುವವರ ಮೇಲೆ ಹದ್ದಿನ ಕಣ್ಣಿಡುವ ಮೂಲಕ ಸುರಕ್ಷತೆಗೆ ಹೆಚ್ಚು ಆದ್ಯತೆ ನೀಡಲಾಗುತ್ತದೆ.

ಅದಲ್ಲದೆ ಅಶ್ವದಳ ಬಳಕೆಗೆ ಕಾರಣ ಹೆಚ್ಚು ಎತ್ತರವಾಗಿರುತ್ತೆ ರಸ್ತೆಯಲ್ಲಿ ಅನುಚಿತ ವರ್ತನೆ ಮಾಡುವವರ ಬಗ್ಗೆ ಗಮನ ಹರಿಸಲು ಸಹಾಕಾರಿಯಾಗುತ್ತೆ ಅನ್ನೋ ಕಾರಣಕ್ಕೆ ಅಶ್ವದಳ ಬಳಕೆ ಎಂದು ಬಿ. ದಯಾನಂದ್ ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ದೆಹಲಿ ಕಾರು ಸ್ಫೋಟ ಪ್ರಕರಣ: ಲಖನೌ ಮೂಲದ ವೈದ್ಯೆ ಅರೆಸ್ಟ್.!‌

ದೆಹಲಿ ಕಾರು ಸ್ಫೋಟ ಪ್ರಕರಣ: ಲಖನೌ ಮೂಲದ ವೈದ್ಯೆ ಅರೆಸ್ಟ್.!‌ ನವದೆಹಲಿ: ಭಾರತದ...

ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು: ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ ಸೂಚನೆ: ಸಿಎಂ ಸಿದ್ದರಾಮಯ್ಯ

ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು: ತಪ್ಪಿದವರ ವಿರುದ್ಧ ವರದಿ ನೀಡಲು...

ರಾಜ್ಯದಲ್ಲಿ ಸಾಧಾರಣ ಮಳೆ ಸಾಧ್ಯತೆ: ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ರಾಜ್ಯದಲ್ಲಿ ಸಾಧಾರಣ ಮಳೆ ಸಾಧ್ಯತೆ: ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಬೆಂಗಳೂರು: ಇಂದು...

ದೆಹಲಿಯಲ್ಲಿ ಸ್ಫೋಟದ ಬೆನ್ನಲ್ಲೇ ಬೆಂಗಳೂರಲ್ಲಿ ಕಟ್ಟೆಚ್ಚರ

ದೆಹಲಿಯಲ್ಲಿ ಸ್ಫೋಟದ ಬೆನ್ನಲ್ಲೇ ಬೆಂಗಳೂರಲ್ಲಿ ಕಟ್ಟೆಚ್ಚರ ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾರು...