ರಾಮಮಂದಿರ ವಿಚಾರದಲ್ಲಿ ಪಕ್ಷದ ನಡೆಯ ಬಗ್ಗೆ ನಾನು ಮಾತನಾಡಲ್ಲ !

Date:

ಉಡುಪಿ: ರಾಮಮಂದಿರ ವಿಚಾರದಲ್ಲಿ ಪಕ್ಷದ ನಡೆಯ ಬಗ್ಗೆ ನಾನು ಮಾತನಾಡಲ್ಲ. ನಾನು ಪಕ್ಷದ ಅಧ್ಯಕ್ಷೆ ಅಲ್ಲ ಅಥವಾ ದೊಡ್ಡ ಸ್ಥಾನದಲ್ಲೂ ಇಲ್ಲ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಮಮಂದಿರ ವಿಚಾರದಲ್ಲಿ ಪಕ್ಷದ ನಡೆಯ ಬಗ್ಗೆ ನಾನು ಮಾತನಾಡಲ್ಲ.
ನಾನು ಪಕ್ಷದ ಅಧ್ಯಕ್ಷೆ ಅಲ್ಲ ಅಥವಾ ದೊಡ್ಡ ಸ್ಥಾನದಲ್ಲೂ ಇಲ್ಲ. ಆದ್ರೆ ನಾನಂತೂ ದೈವಿ ಭಕ್ತಳು ಎಂದು ಪದೇ ಪದೇ ಹೇಳುತ್ತೇನೆ. ರಾಮ ಮಂದಿರಕ್ಕೆ ಒಂದಲ್ಲ ಒಂದು ದಿನ ಹೋಗೇ ಹೋಗ್ತೀನಿ. ರಾಮಮಂದಿರ ನಿರ್ಮಾಣಕ್ಕೆ ನಾನು ಸಹ ದೇಣಿಗೆ ಕೊಟ್ಟಿದ್ದೇನೆ. ರಾಮ, ಕೃಷ್ಣ, ಪರಮೇಶ್ವರನ ಮೇಲೆ ನನಗೆ ವೈಯಕ್ತಿಕವಾಗಿ ಬಹಳ ಭಕ್ತಿ ಇದೆ. ನಾನು ನಮ್ಮ ಸಂಸ್ಕೃತಿ, ಭಕ್ತಿಯನ್ನು ಆಚರಿಸುತ್ತೇನೆ ಎಂದು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌ ಬೆಂಗಳೂರು:...

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...