ಶ್ರಮದ ಫಲವಾಗಿ ಪ್ರಭು ಶ್ರೀರಾಮ ಚಂದ್ರ ಮತ್ತೆ ಬಂದಿದ್ದಾನೆ !

Date:

ನವದೆಹಲಿ: ಇಂದು ನಮ್ಮ ರಾಮ ಬಂದಿದ್ದಾನೆ. ಅನೇಕ ಜನರ ತ್ಯಾಗ, ಬಲಿದಾನ, ಶ್ರಮದ ಫಲವಾಗಿ ಪ್ರಭು ಶ್ರೀರಾಮ ಚಂದ್ರ ಮತ್ತೆ ಬಂದಿದ್ದಾನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಅಯೋಧ್ಯೆ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠೆ ನೆರವೇರಿಸಿದ ಬಳಿಕ ಅವರು ಮಾತನಾಡಿದರು. ಇಂದು ನಮ್ಮೆಲ್ಲರ ರಾಮ ಬಂದಿದ್ದಾನೆ.


ವರ್ಷಗಳ ಹೋರಾಟದ ಬಳಿಕ ರಾಮ ಬಂದಿದ್ದಾನೆ. ಈ ಶುಭ ಘಳಿಗೆ ಹಿನ್ನೆಲೆ ಎಲ್ಲರಿಗೂ ಶುಭಾಶಯ. ಹೇಳಲು ಎಷ್ಟೊಂದು ವಿಷಯಗಳು ಇವೆ. ಆದರೆ, ಮಾತುಗಳೇ ಹೊರಳದೇ ನನ್ನ ಕಂಠ ತುಂಬಿ ಬರುತ್ತಿದೆ. ನಮ್ಮ ರಾಮಲಲ್ಲಾ ಇನ್ಮುಂದೆ ಟೆಂಟ್ನಲ್ಲಿ ಇರಲ್ಲ, ನಮ್ಮ ರಾಮ ಲಲ್ಲಾ ದಿವ್ಯ ಮಂದಿರದಲ್ಲಿ ಇರಲಿದ್ದಾನೆ ಎಂದು ಮೋದಿ ಹೇಳಿದರು.

Share post:

Subscribe

spot_imgspot_img

Popular

More like this
Related

ಮಧುಮೇಹದಿಂದ ಹೃದಯ ಆರೋಗ್ಯದವರೆಗೂ ತೊಂಡೆಕಾಯಿ ರಾಮಬಾಣ!

ಮಧುಮೇಹದಿಂದ ಹೃದಯ ಆರೋಗ್ಯದವರೆಗೂ ತೊಂಡೆಕಾಯಿ ರಾಮಬಾಣ! ತರಕಾರಿಗಳನ್ನು ಸೇವಿಸುವುದು ಆರೋಗ್ಯಕ್ಕೆ ಅತ್ಯಂತ ಪ್ರಯೋಜನಕಾರಿಯೆಂದು...

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಬೆಂಗಳೂರು: ನಿಷ್ಠಾವಂತ ರಾಜಕಾರಣಿಯಾಗಿದ್ದ...

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌ ಬೆಂಗಳೂರು:...

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್...