ಅಯೋಧ್ಯೆಗೆ ನಾವು ಹೋಗುವುದಕ್ಕೆ ಯಾರ ಪರ್ಮಿಷನ್ ಬೇಕಾಗಿಲ್ಲ !

Date:

ಬೆಂಗಳೂರು: ಅಯೋಧ್ಯೆಗೆ ನಾವು ಹೋಗುವುದಕ್ಕೆ ಯಾರ ಪರ್ಮಿಷನ್ ಬೇಕಾಗಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಯೋಧ್ಯೆಗೆ ನಾವು ಹೋಗುವುದಕ್ಕೆ ಯಾರ ಪರ್ಮಿಷನ್ ಬೇಕಾಗಿಲ್ಲ. ಭವ್ಯವಾದ ರಾಮ ಮಂದಿರ ಕಟ್ಟಿದ್ದಾರೆ, ಅದನ್ನು ನೋಡಬೇಕು. ಅಯೋಧ್ಯೆಗೆ ಹೋಗುತ್ತೇವೆ ಎಂದು ನಾವು ಹೇಳಿಕೊಳ್ಳಬೇಕಿಲ್ಲ, ತೋರಿಸಿಕೊಳ್ಳಬೇಕಿಲ್ಲ. ರಾಮ ರಾಜ್ಯ ಅಂದ್ರೆ ಏನರ್ಥ? ಹಿಂಸೆ ಸೃಷ್ಟಿ ಮಾಡುವುದು,
ರಾಜಕೀಯ ವಿರೋಧಿಗಳನ್ನು ಮಟ್ಟ ಹಾಕುವುದು ಯಾವ ರಾಮ ರಾಜ್ಯದ ಪರಿಕಲ್ಪನೆ ಎಂದು ಪ್ರಶ್ನಿಸಿದರು. ಇನ್ನೂ ಧರ್ಮದ ವಿಚಾರದಲ್ಲಿ ಅನಾವಶ್ಯಕ ರಾಜಕಾರಣ ಮಾಡುವುದು ಒಳ್ಳೆಯದಲ್ಲ. ಧಾರ್ಮಿಕ ಕಾರ್ಯಕ್ರಮಗಳಿಗೆ ನಮ್ಮ ಸರ್ಕಾರ ಬಹಳ ಕೆಲಸ ಮಾಡಿದೆ. ಒಂದು ದೇವಸ್ಥಾನ ಮಾತ್ರ ಮುಖ್ಯ ಅಲ್ಲ, ಎಲ್ಲಾ ದೇವಸ್ಥಾನವೂ ಕೂಡ ಮುಖ್ಯ. ಧರ್ಮ ಎಲ್ಲರನ್ನೂ ಉಳಿಸುತ್ತಿದೆ. ಯಾರೋ ಒಬ್ಬರಿಂದ ಧರ್ಮ ಅಲ್ಲ. ಧರ್ಮ ಎಲ್ಲರನ್ನೂ ಒಳಗೊಳ್ಳಬೇಕು ಎಂದರು.

Share post:

Subscribe

spot_imgspot_img

Popular

More like this
Related

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...