ಇನ್ನು ಕೆಲವೇ ದಿನದಲ್ಲಿ ಮತ್ತೆ ಕರೆಂಟ್ ಬಿಲ್ ಜಾಸ್ತಿ ಆಗುತ್ತದೆ !

Date:

ಹಾಸನ: ಇನ್ನು ಕೆಲವೇ ದಿನದಲ್ಲಿ ಮತ್ತೆ ಕರೆಂಟ್ ಬಿಲ್ ಜಾಸ್ತಿ ಆಗುತ್ತದೆ ಎಂದು ಮಾಜಿ ಸಚಿವ ಹೆಚ್ʼ​ಡಿ ರೇವಣ್ಣ ಹೇಳಿದ್ದಾರೆ. ಜಿಲ್ಲೆಯ ಆಲೂರು ಪಟ್ಟಣದಲ್ಲಿ ಪುತ್ರ ಸಂಸದ ಪ್ರಜ್ವಲ್ ರೇವಣ್ಣ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕೆಇಬಿ ಸಾಲದಲ್ಲಿದೆ. ನಮ್ಮ ಕಾಲದಲ್ಲಿ ಎಂದೂ ಕರೆಂಟ್ ಬಿಲ್ ಹೆಚ್ಚಿಸಿರಲಿಲ್ಲ. ಈ ಸರ್ಕಾರ ಬಂದ ಮೇಲೆ ಬಿಲ್ ಹೆಚ್ಚಿಸಿದರು.

ಇನ್ನು ಕೆಲವೇ ದಿನದಲ್ಲಿ ಮತ್ತೆ ಕರೆಂಟ್ ಬಿಲ್ ಜಾಸ್ತಿ ಆಗುತ್ತದೆ. ಆ ಮೂಲಕ ಕೆಇಬಿ ಖಾಸಗಿ ಕರಣ ಆಗುತ್ತೆ. ಈ ಸರ್ಕಾರ ಚುನಾವಣೆ ಪೂರ್ವದಲ್ಲಿ ಆರನೇ ಗ್ಯಾರಂಟಿ ಹೇಳಿದ್ದರು. ಆದರೆ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.
ಕೊಬ್ಬರಿಗೆ ಬೆಂಬಲ ಬೆಲೆ ನೀಡಿಲ್ಲ. ಪ್ರಧಾನಿಯವರು ದೇವೇಗೌಡರನ್ನು ಯಾವ ರೀತಿ ಗೌರವಿಸುತ್ತಾರೆ. ಕಾಂಗ್ರೆಸ್​ನವರು ಬೇಕಾದಾಗ ಉಪಯೋಗಿಸಿ ದೂರ ತಳ್ಳುತ್ತಾರೆ. ಕುಮಾರಸ್ವಾಮಿ ಅವರ ಸರ್ಕಾರ ತೆಗೆದಿದ್ದು ಯಾರು? ಯಾವ ಯಾವ ಲೋಕಸಭಾ ಸದಸ್ಯರು ಏನು ಮಾಡಿದಾರೆ ಹೇಳಲಿ ಎಂದು ಸವಾಲು ಹಾಕಿದ್ದಾರೆ.

Share post:

Subscribe

spot_imgspot_img

Popular

More like this
Related

ಕೆಪಿಎಸ್ ಶಾಲೆಗಳಿಗೆ ‘ಮ್ಯಾಗ್ನೆಟ್’ ರೂಪಾಂತರ: ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು: ಕೃಷ್ಣ ಬೈರೇಗೌಡ 

ಕೆಪಿಎಸ್ ಶಾಲೆಗಳಿಗೆ ‘ಮ್ಯಾಗ್ನೆಟ್’ ರೂಪಾಂತರ: ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು:...

ಗ್ಯಾರಂಟಿ ಹೊರತು ಅಭಿವೃದ್ಧಿ ಕಾಣುತ್ತಿಲ್ಲ: ಕೇಂದ್ರ ಸಚಿವ H. D. ಕುಮಾರಸ್ವಾಮಿ ಟೀಕೆ

ಗ್ಯಾರಂಟಿ ಹೊರತು ಅಭಿವೃದ್ಧಿ ಕಾಣುತ್ತಿಲ್ಲ: ಕೇಂದ್ರ ಸಚಿವ H. D. ಕುಮಾರಸ್ವಾಮಿ...

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು!

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು! ಹೆಚ್ಚಿನವರಿಗೆ ಮಧ್ಯಾಹ್ನ ಚಿಕ್ಕನಿದ್ರೆ ಅಥವಾ...

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ ಬೆಂಗಳೂರು: ಕಾಂಗ್ರೆಸ್...