ಸಿಎಂ ಸಿದ್ದರಾಮಯ್ಯಗೆ 10 ಸಾವಿರ ದಂಡ ವಿಧಿಸಿದ ಕೋರ್ಟ್!

Date:

ಬೆಂಗಳೂರು: ಕೆ.ಎಸ್.ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 2022ರಲ್ಲಿ ಪ್ರತಿಭಟನೆ ನಡೆಸಿ ರಸ್ತೆ ತಡೆ ಮಾಡುವ ಮೂಲಕ ಸಾರ್ವಜನಿಕರಿಗೆ ಅಡ್ಡಿ ಮಾಡಿದ ಆರೋಪದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್‌ ನಾಯಕರಿಗೆ ಹೈಕೋರ್ಟ್‌ 10 ಸಾವಿರ ರೂ. ದಂಡ ವಿಧಿಸಿದೆ.
ಸಾರ್ವಜನಿಕರಿಗೆ ಸಮಸ್ಯೆ ಉಂಟು ಮಾಡಿದ ಹಿನ್ನೆಲೆಯಲ್ಲಿ ನ್ಯಾಯಾಲಯ ಸಿದ್ದರಾಮಯ್ಯ, ಸುರ್ಜೆವಾಲಾ ಸೇರಿದಂತೆ ಕಾಂಗ್ರೆಸ್‌ ನಾಯಕರಿಗೆ ದಂಡ ವಿಧಿಸಿದೆ. ಸಿದ್ದರಾಮಯ್ಯನವರಿಗೆ ಮಾರ್ಚ್‌ 6 ರಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್‌ ಜಾರಿ ಮಾಡಿದೆ.
ಬೆಂಗಳೂರು ನಗರದಲ್ಲಿ ಎಲ್ಲೆಂದರಲ್ಲಿ ಪ್ರತಿಭಟನೆ ನಡೆಸುವಂತಿಲ್ಲ. ಪೊಲೀಸರಿಂದ ಅನುಮತಿ ಪಡೆದವರಿಗೆ ಮಾತ್ರ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟಿಸಲು ಅವಕಾಶ ನೀಡಲಾಗುತ್ತದೆ. ಬೇರೆ ಕಡೆ ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ಸಮಸ್ಯೆ ಉಂಟಾದಲ್ಲಿ ಕೇಸ್‌ ಹಾಕಲಾಗುತ್ತದೆ.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...