ನಾನು ಆತ್ಮಸಾಕ್ಷಿ ಮತ ಹಾಕಿದ್ದೇನೆ ಎಂದ ಪಕ್ಷೇತರ ಶಾಸಕ ಜನಾರ್ಧನ ರೆಡ್ಡಿ

Date:

ಬೆಂಗಳೂರು: ವಿಧಾನಸೌಧದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಮುಖಂಡ ಜನಾರ್ದನ ರೆಡ್ಡಿ ಮತದಾನ ಮಾಡಿದ್ದಾರೆ. ಅವರು ಯಾರಿಗೆ ಮತದಾನ ಮಾಡಿದ್ದಾರೆ ಎಂಬ ವಿಚಾರ ಭಾರೀ ಚರ್ಚೆಯಾಗಿದೆ. ನನ್ನ ಆತ್ಮಸಾಕ್ಷಿಗೆ ಅನುಗುಣವಾಗಿ ಮತ ಹಾಕಿದ್ದೇನೆ ಎಂದು ಅವರು ಮಾರ್ಮಿಕ ಹೇಳಿಕೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಮತದಾನ ಮಾಡಿದ ಬಳಿಕ ಯಾರಿಗೆ ಮತ ಹಾಕಿದ್ದೀರಾ ಎಂಬ ಪ್ರಶ್ನೆಗೆ ಅದು ನನ್ನ ಆತ್ಮಕ್ಕೆ ಗೊತ್ತಿದೆ ಎಂದಷ್ಟೇ ಹೇಳಿದರು. ಅವರು ಕಾಂಗ್ರೆಸ್ ಗೆ ವೋಟ್ ಹಾಕಿರುವ ಸಾಧ್ಯತೆ ಇದೆ. ಅವರನ್ನು ಒಪ್ಪಿಸುವಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಯಶಸ್ವಿಯಾಗಿದ್ದಾರೆ ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ.
ರಾಜ್ಯಸಭಾ ಚುನಾವಣೆಗೆ ಮುನ್ನಾದಿನವಾದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು.

Share post:

Subscribe

spot_imgspot_img

Popular

More like this
Related

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು:...

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್!

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್! ಚಿಕ್ಕಬಳ್ಳಾಪುರ: ನಂದಿನಿ ಹಾಲು...

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಮತ್ತೊಂದು ಎಫ್ಐಆರ್

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ...

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರು ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...