ಕುಮಾರಸ್ವಾಮಿಯವರು ಆರೋಗ್ಯವಂತರಾಗಿ ಬರಲಿ ಚರ್ಚೆ ಮಾಡೋಣ !

Date:

ಬೆಂಗಳೂರು: ಕುಮಾರಸ್ವಾಮಿಯವರಿಗೆ ಆರೋಗ್ಯ ಸರಿಯಿಲ್ಲ, ಶಸ್ತ್ರಚಿಕಿತ್ಸೆಗಾಗಿ ತೆರಳಿದ್ದಾರೆ, ಆವರು ಬೇಗ ಗುಣಮುಖರಾಗಲಿ ಅಂತ ಹಾರೈಸುತ್ತೇನೆ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿಯವರಿಗೆ ಆರೋಗ್ಯ ಸರಿಯಿಲ್ಲ, ಶಸ್ತ್ರಚಿಕಿತ್ಸೆಗಾಗಿ ತೆರಳಿದ್ದಾರೆ, ಆವರು ಬೇಗ ಗುಣಮುಖರಾಗಲಿ ಅಂತ ಹಾರೈಸುತ್ತೇನೆ ಎಂದ ಸುರೇಶ್ ಜೆಡಿಎಸ್ ನಾಯಕ ವಾಪಸ್ಸು ಬಂದ ಬಳಿಕ ರಾಜಕಾರಣದ ಪ್ರಶ್ನೆಗಳಿಗೆ ಉತ್ತರಿಸುತ್ತೇನೆ ಎಂದರು.
ರಾಜಕೀಯದಲ್ಲಿ ಎದುರಾಳಿಗಳು ಪ್ರಬಲವಾಗಿರಬೇಕು ಆಗಲೇ ರಾಜಕಾರಣ ಆಸಕ್ತಿಕರ ಮತ್ತು ಕುತೂಹಲಕಾಗಿಯಾರುತ್ತದೆ, ಅವರ ಎಲ್ಲ ಪ್ರಶ್ನೆಗಳಿಗೆ ಸ್ವಾಗತ, ಕುಮಾರಸ್ವಾಮಿಯವರು ಆರೋಗ್ಯವಂತರಾಗಿ ಬರಲಿ ಚರ್ಚೆ ಮಾಡೋಣ ಎಂದು ಸುರೇಶ್ ಹೇಳಿದರು. ಹೆಚ್ ಡಿ ಕುಮಾರಸ್ವಾಮಿ ಎರಡು ದಿನಗಳ ಅವಧಿಯಲ್ಲಿ ಸುಮಾರು 4 ಲಕ್ಷ ಕುಕ್ಕರ್ ಗಳನ್ನು ಆರೋಪಿಸಿ ಪೋಟೋ ಮತ್ತು ವಿಡಿಯೋವನ್ನು ಬಿಡುಗಡೆ ಮಾಡಿದ್ದರು.

Share post:

Subscribe

spot_imgspot_img

Popular

More like this
Related

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌ ಬೆಂಗಳೂರು:...

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್...

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ ವಿಜಯಪುರ: ವಿಜಯಪುರ ನಗರದಲ್ಲಿ ಮತ್ತೊಮ್ಮೆ ಭೂಕಂಪನದ...

ಚಳಿಗಾಲದಲ್ಲಿ ಖರ್ಜೂರ ಸೇವಿಸುವುದರಿಂದ ಸಿಗುವ ಪ್ರಯೋಜನಗಳೇನು?

ಚಳಿಗಾಲದಲ್ಲಿ ಖರ್ಜೂರ ಸೇವಿಸುವುದರಿಂದ ಸಿಗುವ ಪ್ರಯೋಜನಗಳೇನು? ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡಲು ಮತ್ತು ಶಕ್ತಿಯುತವಾಗಿರಿಸಲು...