ಎಲ್ಲಾ 28 ಕ್ಷೇತ್ರದಲ್ಲಿ ಮೋದಿ ಪರವಾದ ಅಲೆ ಇದೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

Date:

ಬೆಂಗಳೂರು: ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಒಟ್ಟಾಗಿ ಸೇರಿ ನಮ್ಮ ಮೈತ್ರಿ ಅಭ್ಯರ್ಥಿಗಳನ್ನ ಗೆಲ್ಲಿಸ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪರಿಸ್ಥಿತಿ ಎಲ್ಲಿಗೆ ಬಂದಿದೆ ಅಂದ್ರೆ ಚುನಾವಣೆಗೆ ಸಚಿವರನ್ನೇ ಕಣಕ್ಕಿಳಿಸಲು ನಿರ್ಧರಿಸಿದರು. ಈ ಮೂಲಕ ಹೆಚ್ಚು ಸ್ಥಾನಗಳನ್ನ ಗೆಲ್ಲುವ ಕನಸು ಇತ್ತು. ಆದ್ರೆ, ಅವರಿಗೂ ಸತ್ಯಾಂಶ ಗೊತ್ತಾಗಿದೆ. BJP ಅಲೆ ಇದೆ, ಸ್ಪರ್ಧಿಸಿದ್ರೆ ಸೋಲ್ತೇವೆಂದು ಗೊತ್ತು. ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಒಟ್ಟಾಗಿ ಸೇರಿ ನಮ್ಮ ಮೈತ್ರಿ ಅಭ್ಯರ್ಥಿಗಳನ್ನ ಗೆಲ್ಲಿಸ್ತೇವೆ ಎಂದರು.
ಎಲ್ಲವೂ ಶಾಂತಿಯುತವಾಗಲಿದೆ. ಎಲ್ಲಾ ಸಮಸ್ಯೆ ಶಮನವಾಗಲಿದೆ, ತಿಳಿಯಾಗಲಿದೆ. ಎಲ್ಲಾ 28 ಕ್ಷೇತ್ರದಲ್ಲಿ ಮೋದಿ ಪರವಾದ ಅಲೆ ಇದೆ. ಕರ್ನಾಟಕದಲ್ಲಿ ಸುಭದ್ರವಾಗಿದೆ ಅಂತ ತಿಳಿಸಬೇಕಿದೆ. ನಮ್ಮ ಮುಂದೆ ಎರಡು ಗುರಿ ಇದೆ. ಲೋಕಸಭಾ ಚುನಾವಣೆಯಲ್ಲಿ ಎಲ್ಲೆಡೆ ವಿಜಯಪತಾಕೆ ಹಾರಿಸಬೇಕಿದೆ. ಮುಂದಿನ ಬಾರಿ ಸ್ಪಷ್ಟ ಬಹುಮತ ಬರಬೇಕಿದೆ. ಪಕ್ಷದ ಮುಂದಿನ ಭವಿಷ್ಯದ ದೃಷ್ಟಿಯಿಂದ ಪಕ್ಷದಿಂದ ಕೆಲಸ‌ ಆಗಬೇಕಿದೆ. ವಿಧಾನಸಭಾ ಚುನಾವಣೆಯಲ್ಲಿ ಕೂಡ ಉತ್ತಮ‌ ಗೆಲುವಾಗಬೇಕು. ಆ ನಿಟ್ಟಿನಲ್ಲಿ ಹೈಕಮಾಂಡ್ ಅಭ್ಯರ್ಥಿ ಆಯ್ಕೆ ಮಾಡಿದೆ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನ, ಬೆಳ್ಳಿ ಬೆಲೆಯಲ್ಲಿ ಮತ್ತೆ ಇಳಿಕೆ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನ, ಬೆಳ್ಳಿ ಬೆಲೆಯಲ್ಲಿ ಮತ್ತೆ...

ಭೀಕರ ರಸ್ತೆ ಅಪಘಾತ: ಕ್ರೂಸರ್-ಕ್ಯಾಂಟರ್ ಮುಖಾಮುಖಿ ಡಿಕ್ಕಿ, ಮೂವರು ಕೃಷಿ ಕಾರ್ಮಿಕರು ಸಾವು

ಭೀಕರ ರಸ್ತೆ ಅಪಘಾತ: ಕ್ರೂಸರ್-ಕ್ಯಾಂಟರ್ ಮುಖಾಮುಖಿ ಡಿಕ್ಕಿ, ಮೂವರು ಕೃಷಿ ಕಾರ್ಮಿಕರು...

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...