ಕರ್ನಾಟಕದ 4 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ !

Date:

ಬೆಂಗಳೂರು: 2024 ರ ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿಯ 5ನೇ ಪಟ್ಟಿ ಬಿಡುಗಡೆ ಆಗಿದ್ದು, ಕರ್ನಾಟಕದ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಬೆಳಗಾವಿಯಿಂದ ಜಗದೀಶ್ ಶೆಟ್ಟರ್, ರಾಯಚೂರು- ರಾಜಾ ಅಮರೇಶ್ವರ ನಾಯಕ್, ಉತ್ತರ ಕನ್ನಡ- ವಿಶ್ವೇಶ್ವರ ಹೆಗಡೆ ಕಾಗೇರಿ, ಚಿಕ್ಕಬಳ್ಳಾಪುರದಿಂದ ಡಾ. ಕೆ.ಸುಧಾಕರ್ ಅವರಿಗೆ ಟಿಕೆಟ್ ನೀಡಿದೆ.
ಚಿತ್ರದುರ್ಗ ಕ್ಷೇತ್ರದ ಟಿಕೆಟ್ ಅನ್ನು ಬಿಜೆಪಿ ಕಾಯ್ದಿರಿಸಿದೆ. ಕ್ಷೇತ್ರದಲ್ಲಿ ಟಿಕೆಟ್ಗಾಗಿ ಹಾಲಿ ಸಂಸದ ಎ.ನಾರಾಯಣ ಸ್ವಾಮಿ ವರ್ಸಸ್ ಜನಾರ್ದನ ಸ್ವಾಮಿ ಮಧ್ಯೆ ತೀವ್ರ ಪೈಪೋಟಿ ಇದೆ. ಜನಾರ್ದನ ಸ್ವಾಮಿ ಪರ ಸಂಘ ಪರಿವಾರ ನಿಂತಿದೆ. ಇದರ ಮಧ್ಯೆ ಗೋವಿಂದ ಕಾರಜೋಳ ಹೆಸರು ಕೂಡ ಕೇಳಿಬರುತ್ತಿದೆ. ಹೀಗಾಗಿ ಪಕ್ಷದ ಯಾರಿಗೆ ಮಣೆ ಹಾಕುತ್ತದೆ ಎಂಬುದು ಕುತೂಹಲ ಮೂಡಿಸಿದೆ.

Share post:

Subscribe

spot_imgspot_img

Popular

More like this
Related

ಭೀಕರ ರಸ್ತೆ ಅಪಘಾತ: ಕ್ರೂಸರ್-ಕ್ಯಾಂಟರ್ ಮುಖಾಮುಖಿ ಡಿಕ್ಕಿ, ಮೂವರು ಕೃಷಿ ಕಾರ್ಮಿಕರು ಸಾವು

ಭೀಕರ ರಸ್ತೆ ಅಪಘಾತ: ಕ್ರೂಸರ್-ಕ್ಯಾಂಟರ್ ಮುಖಾಮುಖಿ ಡಿಕ್ಕಿ, ಮೂವರು ಕೃಷಿ ಕಾರ್ಮಿಕರು...

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...