ಪ್ರಧಾನಿಯಾಗಿ ಸುಳ್ಳು ಹೇಳುವುದು ತಪ್ಪಲ್ಲವೇ: ಸಚಿವ ಜಿ. ಪರಮೇಶ್ವರ್ ಪ್ರಶ್ನೆ

Date:

ಬೆಂಗಳೂರು : ಇನ್ನು ಒಂದು ದಿನದಲ್ಲಿ ಟಿಕೆಟ್ ಬಗ್ಗೆ ಇರುವ ಇಲ್ಲಾ ಗೊಂದಲಗಳೂ ಬಗೆಹರಿಯಲಿವೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇನ್ನು ಒಂದು ದಿನದಲ್ಲಿ ಟಿಕೆಟ್ ಬಗ್ಗೆ ಇರುವ ಇಲ್ಲಾ ಗೊಂದಲಗಳೂ ಬಗೆಹರಿಯಲಿವೆ. ಕೋಲಾರ , ಚಿಕ್ಕಬಳ್ಳಾಪುರ ವಿವಾದವನ್ನು ಹೈಕಮ್ಯಾಂಡ್ ಬಗೆಹರಿಸಲಿದೆ. ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಟಿಕೆಟ್ ಹಂಚಿಕೆ ಮಾಡಲಾಗುವುದು ಎಂದರು.
ಇನ್ನೂ ಉದ್ಯೋಗ ಸೃಷ್ಟಿ ಮಾಡುತ್ತೇನೆಂದು ಹೇಳಿದ್ದ ಪ್ರಧಾನಿ ಮೋದಿ ಉದ್ಯೋಗ ಸೃಷ್ಟಿ ಮಾಡಿಲ್ಲ. ಪ್ರಧಾನಿಯಾಗಿ ಸುಳ್ಳು ಹೇಳುವುದು ತಪ್ಪಲ್ಲವೇ ಎಂದು ಪ್ರಶ್ನಿಸಿದರು.
ಶಿವರಾಜ್ ತಂಗಡಗಿಯವರ ಮೇಲೆ ಪ್ರಚೋದನಕಾರಿ ಭಾಷಣದ ಆರೋಪದ ಮೇಲೆ ಕ್ರಮ ಕೈಗೊಳ್ಳುವುದು ಚುನಾವಣಾ ಆಯೋಗದ ಕೆಲಸ. ಈ ಹೇಳಿಕೆಯಿಂದ ಗಲಭೆಯಾಗಬಹುದು ಎಂದು ಬಿಜೆಪಿಯವರು ಹೇಳಿದ್ದಾರೆ. ಗಲಭೆ ಅವರೇ ಮಾಡಿಸಬೇಕಷ್ಟೇ ಎಂದು ಪರಮೇಶ್ವರ್ ಹೇಳಿದರು.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...