ಶೃಂಗೇರಿ ಮಠದಲ್ಲಿ H.D ರೇವಣ್ಣ‌ ಬಿ.ಫಾರಂ ಇಟ್ಟು ವಿಶೇಷ ಪೂಜೆ

Date:

ಚಿಕ್ಕಮಗಳೂರು: ಮಾಜಿ ಸಚಿವ ಎಚ್‌.ಡಿ. ರೇವಣ್ಣ ಅವರು ತಮ್ಮ ಪುತ್ರ ಪ್ರಜ್ವಲ್‌ ರೇವಣ್ಣ ಅವರ ‘ಬಿ’ ಫಾರಂಗೆ ಶೃಂಗೇರಿಯ ದೇಗುಲಗಳಲ್ಲಿ ಪೂಜೆ ಮಾಡಿಸಿದರು. ಹಾಸನ ಲೋಕಸಭಾ ಕ್ಷೇತ್ರಕ್ಕೆ ಪ್ರಜ್ವಲ್‌ ರೇವಣ್ಣ ಅವರಿಗೆ ಟಿಕೆಟ್‌ ಫೈನಲ್‌ ಆಗುತ್ತಿದ್ದಂತೆ ಎಚ್‌.ಡಿ.ರೇವಣ್ಣ ಅವರು ‘ಬಿ’ ಫಾರಂ ಸಹಿತ ಶ್ರೀ ಕ್ಷೇತ್ರ ಶೃಂಗೇರಿಗೆ ಒಬ್ಬರೇ ಆಗಮಿಸಿದರು. ಶಾರದಾಂಬೆ ಹಾಗೂ ತೋರಣ ಗಣಪತಿಯ ಸನ್ನಿಧಿಯಲ್ಲಿ ‘ಬಿ’ ಫಾರಂ ಇರಿಸಿ, ಪೂಜೆ ಮಾಡಿಸಿಕೊಂಡು ವಾಪಸ್‌ ತೆರಳಿದರು. ಪ್ರಜ್ವಲ್‌ ರೇವಣ್ಣ ಅವರು ಎರಡನೇ ಬಾರಿಗೆ ಹಾಸನ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ, ವಿಮಾನ ಹಾರಾಟ ತಾತ್ಕಾಲಿಕ ಸ್ಥಗಿತ

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ,...

ಎಳೆಯ ಮಕ್ಕಳಿಗೆ ಡ್ರ್ಯಾಗನ್ ಫ್ರೂಟ್ ನೀಡಬಹುದೇ? ಇಲ್ಲಿದೆ ಮಾಹಿತಿ

ಎಳೆಯ ಮಕ್ಕಳಿಗೆ ಡ್ರ್ಯಾಗನ್ ಫ್ರೂಟ್ ನೀಡಬಹುದೇ? ಇಲ್ಲಿದೆ ಮಾಹಿತಿ ಮಕ್ಕಳು ಆರೋಗ್ಯವಾಗಿಯೂ ಸದೃಢವಾಗಿಯೂ...

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ: ಮೇ 4ಕ್ಕೆ ಫಲಿತಾಂಶ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ: ಮೇ 4ಕ್ಕೆ ಫಲಿತಾಂಶ ನವದೆಹಲಿ:...

ಖ್ಯಾತ ಉದ್ಯಮಿಯ ಕೈಹಿಡಿಯಲಿದ್ದಾರಂತೆ ನಟಿ ಅನುಷ್ಕಾ ನಟಿ!

Anushka Shetty: ಖ್ಯಾತ ಉದ್ಯಮಿಯ ಕೈಹಿಡಿಯಲಿದ್ದಾರಂತೆ ನಟಿ ಅನುಷ್ಕಾ ನಟಿ! ಸೌತ್ ಇಂಡಿಯಾದ...