ಐಸ್‌ ಕ್ರೀಂ ತಿಂದ ಬಳಿಕ ಅವಳಿ ಮಕ್ಕಳು ಸಾವು

Date:

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ಐಸ್‌ ಕ್ರೀಂ ತಿಂದ ಬಳಿಕ ಅವಳಿ ಮಕ್ಕಳು ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ನಡೆದಿದೆ. ಪೂಜಾ, ಪ್ರಸನ್ನ ದಂಪತಿ ಮಕ್ಕಳಾದ ತ್ರಿಶುಲ್ ಹಾಗೂ ತ್ರಿಶ ಸಾವನ್ನಪ್ಪಿದ ಕಂದಮ್ಮಗಳು. ನಿನ್ನೆ ಮಧ್ಯಾಹ್ನ ಮಕ್ಕಳಿಗೆ ತಾಯಿ ಐಸ್‌ಕ್ರೀಂ ತಿನ್ನಿಸಿದ್ದರು. ತಳ್ಳುವ ಗಾಡಿಯಾತನಿಂದ ಐಸ್‌ಕ್ರೀಂ ಕೊಡಿಸಿದ್ದರು. ಆನಂತರ ಮಕ್ಕಳು ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ.
ಗ್ರಾಮದಲ್ಲಿ ಬೇರೆ ಮಕ್ಕಳು ಕೂಡ ಐಸ್‌ಕ್ರೀಂ ತಿಂದಿದ್ದರು. ಐಸ್‌ಕ್ರೀಂ ತಿಂದ ಬೇರೆ ಯಾರಿಗೂ ತೊಂದರೆ ಆಗಿಲ್ಲ. ಅವಳಿ ಮಕ್ಕಳ ಸಾವಿಗೆ ಇದುವರೆಗೂ ಕಾರಣ ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆ ನಂತರ ನಿಖರ ಕಾರಣ ತಿಳಿಯಲಿದೆ. ಮಿಮ್ಸ್ ಆಸ್ಪತ್ರೆಗೆ ಶವಗಳನ್ನು ರವಾನಿಸಲಾಗಿದೆ. ಅರಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share post:

Subscribe

spot_imgspot_img

Popular

More like this
Related

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ...

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!ಬೆಂಗಳೂರು: ಐಷಾರಾಮಿ ಜೀವನಕ್ಕಾಗಿ ಕಳ್ಳತನ...

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...