ನೀರಿನ ಹೊಂಡದಲ್ಲಿ ಮೂವರು ಉದ್ಯೋಗಿಗಳ ಸಾವು ಕೇಸ್: 6 ಅಧಿಕಾರಿಗಳ ಮೇಲೆ FIR!

Date:

ಬಳ್ಳಾರಿ:- ಜಿಂದಾಲ್‌ನ ನೀರಿನ ಹೊಂಡದಲ್ಲಿ ಮೂವರು ಉದ್ಯೋಗಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಂದಾಲ್‌ನ ಆರು ಅಧಿಕಾರಿಗಳ ಮೇಲೆ ತೋರಣಗಲ್ ಪೊಲೀಸ್ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ.

A1 – ಜಿಂದಾಲ್‌ನ HSM -03 ಪ್ಲಾಂಟ್ ಉಸ್ತುವಾರಿ ವೈಸ್ ಪ್ರೆಸಿಡೆಂಟ್, A2- HSM-03 ಪ್ಲಾಂಟ್ ಸೇಫ್ಟಿ AVP, A3- HMM-03 ಪ್ಲಾಂಟ್‌‌ನ ಸೇಫ್ಟಿ ಮ್ಯಾನೇಜರ್, A4- HSM-03 ಪ್ಲಾಂಟ್‌ನ ಸಿವಿಲ್ ಡಿಪಾರ್ಟ್ಮೆಂಟ್ ಅಧಿಕಾರಿ, A5- HSM-03 ಪ್ಲಾಂಟ್ ಸೇಫ್ಟಿ ಸೂಪರ್‌ವೈಸರ್, A6- HSM -03 ಪ್ಲಾಂಟ್ ‌ನ ಮೆಕಾನಿಕಲ್ ಡಿಪಾರ್ಟ್ಮೆಂಟ್ ಅಧಿಕಾರಿಗಳು, ಮೃತ ಜಡಿಯಪ್ಪ ಚಿಕ್ಕಪ್ಪ ಮಹೇಂದ್ರ ಅವ್ರಿಂದ ಬಳ್ಳಾರಿ ಜಿಲ್ಲೆ ತೋರಣಗಲ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ.

ಅಧಿಕಾರಿಗಳ ಹೆಸರು ಬಳಸದೆ FIR ದಾಖಲು ಮಾಡಲಾಗಿದೆ.

ಇನ್ನೂ ಜಿಂದಾಲ್‌ನ HMS -03 ಪ್ಲಾಂಟ್‌ನ ನೀರು ಸರಬರಾಜು ಕೊಳವೆಗಳ ರೀಪೇರಿ ವೇಳೆ ಅವಘಡ ಸಂಭವಿಸಿದೆ. ದುರಸ್ತಿ ಕಾರ್ಯ ವೇಳೆ ಕೊಳವೆ ಹರಿದ ನೀರು, ನೀರಿನ ರಭಸಕ್ಕೆ ಹೊಂಡದಲ್ಲಿ ಬಿದ್ದು ಮೂವರು ಜಿಂದಾಲ್ ಉದ್ಯೋಗಿಗಳು ಸಾವನ್ನಪ್ಪಿದರು. ಮೇ 09 ರಂದು ಸಂಜೆ ವೇಳೆ ದುರ್ಘಟನೆ ಸಂಭವಿಸಿದೆ. ಕೊನೆಗೂ ಜಿಂದಾಲ್‌ನ ಆರು ಅಧಿಕಾರಿಗಳ ಮೇಲೆ FIR ದಾಖಲಾಗಿದೆ.

Share post:

Subscribe

spot_imgspot_img

Popular

More like this
Related

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...