ಒಟ್ಟಿನಲ್ಲಿ ಡಿಕೆಶಿ ನಮ್ಮ ಕುಟುಂಬ ಮುಗಿಸಲೇಬೇಕು ಅಂತ ಶ್ರಮಪಡ್ತಿದ್ದಾರೆ !

Date:

ಬೆಂಗಳೂರು: ಡಿಸಿಎಂ ಆಗಿದ್ದರೂ ಆ ಸ್ಥಾನದ ಗೌರವ, ಮೌಲ್ಯ ಏನು ಅಂತ ಅವರಿಗೆ ಅರ್ಥ ಅಗಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಗರದ ಜೆಡಿಎಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿಂದು ಸಭೆ ನಡೆಸಿ ಮಾತನಾಡಿದ ಅವರು, ಡಿಸಿಎಂ ಆಗಿದ್ದರೂ ಆ ಸ್ಥಾನದ ಗೌರವ, ಮೌಲ್ಯ ಏನು ಅಂತ ಅವರಿಗೆ ಅರ್ಥ ಅಗಿಲ್ಲ. ಒಟ್ಟಿನಲ್ಲಿ ನಮ್ಮ ಕುಟುಂಬ ಮುಗಿಸಲೇಬೇಕು ಅಂತ ಶ್ರಮಪಡ್ತಿದ್ದಾರೆ.
ಅದರ ಮುಂದುವರಿದ ಭಾಗವಾಗಿ ಯಾಗದ ಮಾತು ಹೇಳ್ತಿದ್ದಾರೆ. ನಮ್ಮ ಕುಟುಂಬದಲ್ಲಿ ನನಗೆ ತಿಳಿವಳಿಕೆ ಬಂದಾಗಿನಿಂದ ಕುರಿ, ಕೋಣ, ಮೇಕೆ ಕಡಿಯೋದು ಯಾವತ್ತೂ ಮಾಡಿಲ್ಲ. ನಾವು ದೇವರ ಪೂಜೆ ಮಾಡ್ತೀವಿ. ಹಿಂದೂ ಸಂಸ್ಕೃತಿಯಲ್ಲಿ ಇರೋ ಧಾರ್ಮಿಕವಾಗಿ ನಾವು ಪೂಜೆ ಮಾಡ್ತೀವಿ. ನಮಗೆ ಇರೋ ದೋಷ ಪರಿಹಾರಕ್ಕೆ ದೇವಾಲಯಕ್ಕೆ ಹೋಗ್ತೀವಿ ಹೊರತು ಯಾಗ ಮಾಡುವುದಿಲ್ಲ. ಯಾಗ ಮಾಡೋದು ಡಿಕೆಶಿ ಸಂಸ್ಕೃತಿ ಎಂದು ವಾಗ್ದಾಳಿ ನಡೆಸಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...