ಉತ್ತರಾಖಂಡ ಟ್ರೆಕ್ಕಿಂಗ್ ದುರಂತ ಪ್ರಕರಣ: 13 ಜನ ಇಂದು ಬೆಂಗಳೂರಿಗೆ ವಾಪಾಸ್

Date:

ಉತ್ತರಾಖಂಡ್ ಗೆ ಟ್ರೆಕ್ಕಿಂಗ್ ಗೆ ಅಂತಾ ತೆರಳಿದ್ದ 9 ಜನ ಕನ್ನಡಿಗರು ಬಾರದಲೋಕಕ್ಕೆ ತೆರಳಿದ್ದಾರೆ. ಹೌದು ಉತ್ತರಾಖಂಡ್ ನ ಸಹಸ್ರತಾಲ್ ಗೆ ಟ್ರೆಕ್ಕಿಂಗ್ ಗೆ ತೆರಳಿದ್ದ 22 ಜನರ ಪೈಕಿ 9 ಜನರು ಬಾರದಲೋಕಕ್ಕೆ ಪಯಣಿಸಿದ್ದಾರೆ. ಹಿಮಪಾತದ ಮಧ್ಯೆ ಗೋಲ್ ತಲುಪಿ ವಾಪಸ್ ಆಗ್ತಿದ್ದವರು ಬೇಸ್ ಕ್ಯಾಂಪ್ ಸೇರೋ ಮೊದಲೇ ಮಸಣದ ಕದ ತಟ್ಟಿದ್ದಾರೆ. ಇನ್ನೂ ಇದಕ್ಕೆ ಸಂಬಂಧಿಸಿದಂತೆ ಡೆಹ್ರಾಡೂನ್ ನಿಂದ ತವರಿಗೆ 13 ಜನ ಕನ್ನಡಿಗರು ಬಂದಿಳಿದಿದ್ದಾರೆ.

ಉತ್ತರ ಖಾಂಡ್ ನ ಡೆಹ್ರಾಡೂನ್ ನಲ್ಲಿ ಟ್ರಕ್ಕಿಂಗ್ ವೇಳೆ ಜನತೆ ಹವಾಮಾನ ವೈಪರಿತ್ಯಕ್ಕೆ ಸಿಲುಕಿದ್ದರು. 6E6136 ಇಂಡಿಗೋ ವಿಮಾನದ ಮೂಲಕ ಕೆಐಎಎ ಗೆ ಆಗಮಿಸಿದ್ದಾರೆ. ಸಚಿವ ಕೃಷ್ಣ ಬೈರೇಗೌಡ ನೇತೃತ್ವದಲ್ಲಿ ವಿವಿದೆಡೆ ಸಿಲುಕಿದ್ದ 13ಜನ ಕನ್ನಡಿಗರನ್ನು ರಕ್ಷಣೆ ಮಾಡಲಾಗಿದೆ. ಇದೀಗ 13ಜನ ಕನ್ನಡಿಗರನ್ನು ಕ್ಷೇಮವಾಗಿ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಕರೆ ತರಲಾಯ್ತು. ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದು ತಮ್ಮ ಮನೆಗಳತ್ತ ಪ್ರಯಾಣ ಬೆಳೆಸಿದ್ದಾರೆ.

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...