ರಾಹುಲ್ ಗಾಂಧಿ ಅವರೇ ಪ್ರತಿಪಕ್ಷ ಆಗಲಿ ಅಂತ ನಮ್ಮೆಲ್ಲರ ಆಸೆ !

Date:

ಬೆಂಗಳೂರು: ರಾಹುಲ್ ಗಾಂಧಿ ಅವರೇ ಪ್ರತಿಪಕ್ಷ ಆಗಲಿ ಅಂತ ನಮ್ಮೆಲ್ಲರ ಆಸೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರೇ ಪ್ರತಿಪಕ್ಷ ಆಗಲಿ ಅಂತ ನಮ್ಮೆಲ್ಲರ ಆಸೆ. ಇದನ್ನು ಇಂಡಿಯಾ ಒಕ್ಕೂಟ ತೀರ್ಮಾನಿಸಲಿದೆ.
ರಾಹುಲ್ ಗಾಂಧಿ ದೇಶಾದ್ಯಂತ ಪಾದಯಾತ್ರೆ ಮಾಡಿದ್ದಾರೆ. ಈ ಮೂಲಕ ಜನರ ಜ್ವಲಂತ ಸಮಸ್ಯೆಗಳನ್ನು ಎತ್ತಿದ್ದಾರೆ. ಹೀಗಾಗಿ ಅವರೇ ಪ್ರತಿಪಕ್ಷ ನಾಯಕ ಆಗಲಿ ಅನ್ನೋದು ನಮ್ಮೆಲ್ಲರ ಬಯಕೆಯಾಗಿದೆ. ಇಂಡಿಯಾ ಕೂಟ ಏನು ತೀರ್ಮಾನ ಮಾಡುತ್ತೋ ನೋಡೋಣ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ ಬೆಳಗಾವಿ ಜಿಲ್ಲೆಯ ಖಾನಾಪುರ...

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ ಮೈಸೂರು: ಬಿಹಾರ...

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..?

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..? ಬೆಂಗಳೂರು:...

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ ಬೇಕು

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ...