ಕೋರ್ಟ್ ಮೆಟ್ಟಿಲೇರಿದ ದೊಡ್ಮನೆ ಕುಟುಂಬದ ಕುಡಿ..!

Date:

ಮೊನ್ನೇಯಷ್ಟೇ ಸ್ಯಾಂಡಲ್‌ ವುಡ್‌ ಕ್ಯೂಟ್‌ ಜೋಡಿ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರು ವಿಚ್ಛೇದನ ಪಡೆದಿದ್ದಾರೆ. ಈ ಬೆನ್ನಲ್ಲೇ ಕನ್ನಡ ಚಿತ್ರರಂಗದಲ್ಲಿ ಮತ್ತೊಂದು ವಿಚ್ಛೇದನ ನಡೆದಿದೆ. ಹೌದು ಡಾ.ರಾಜ್ ಕುಮಾರ್ ಕುಟುಂಬದ ಕುಡಿ ಯುವ ಅವರು ಪತ್ನಿ ಶ್ರೀದೇವಿಯಿಂದ ಡಿವೋರ್ಸ್ ಕೋರಿ ಕೌಟುಂಬಿಕ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

ಇಬ್ಬರ ಮಧ್ಯೆ ಕೆಲವು ವಿಚಾರಕ್ಕೆ ಮನಸ್ತಾಪ ಬಂದಿತ್ತು ಎನ್ನಲಾಗಿದೆ. ಪ್ರೀತಿಸಿ ಮದುವೆಯಾಗಿದ್ದ ಯುವ ಮತ್ತು ಶ್ರೀದೇವಿ ಜೋಡಿ ದಾಂಪತ್ಯಕ್ಕೆ ಅಂತ್ಯ ಹಾಡಲು ಮುಂದಾಗಿದ್ದಾರೆ. ಪತ್ನಿಯಿಂದ ಅಗೌರವ ಹಾಗೂ ಮಾನಸಿಕ ಕ್ರೌರ್ಯ ಉಂಟಾಗಿದೆ ಎಂದು ಯುವ ವಿಚ್ಛೇದನ ಅರ್ಜಿಯಲ್ಲಿ ಉಲ್ಲೇಖ ಮಾಡಿದ್ದಾರೆ. ಸದ್ಯ ಸಮನ್ಸ್ ಜಾರಿ ಮಾಡಿ ಜುಲೈ 4ಕ್ಕೆ ಪ್ರಕರಣ ಮುಂದೂಡಲಾಗಿದೆ. ಸದ್ಯ ಶ್ರೀದೇವಿ ಅಮೆರಿಕದಲ್ಲಿ ಇದ್ದಾರೆ ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ ನ.3 ರಂದು ದೋಷಾರೋಪ

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ...

ಮೋಂಥಾ ಚಂಡಮಾರುತ: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಾದ್ಯಂತ ಭಾರೀ ಮಳೆ

ಮೋಂಥಾ ಚಂಡಮಾರುತ: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಾದ್ಯಂತ ಭಾರೀ ಮಳೆ ಬೆಂಗಳೂರು:...

ರೆಡ್ ವೈನ್ ಕುಡಿಯುವುದು ನಿಜವಾಗಿಯೂ ಹೃದಯಕ್ಕೆ ಒಳ್ಳೆಯದೇ? ಇಲ್ಲಿದೆ ಮಾಹಿತಿ

ರೆಡ್ ವೈನ್ ಕುಡಿಯುವುದು ನಿಜವಾಗಿಯೂ ಹೃದಯಕ್ಕೆ ಒಳ್ಳೆಯದೇ? ಇಲ್ಲಿದೆ ಮಾಹಿತಿ ರೆಡ್ ವೈನ್‌...

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌ ಸೇರಿ 70 ಮಂದಿಗೆ ಗೌರವ

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌...