ಬಿಜೆಪಿಯವರು ನಾನು ರಾಜೀನಾಮೆ ಕೊಡಬಹುದು ಅಂತ ಕಾಯ್ತಿದ್ದಾರೆ !

Date:

ಚಿಕ್ಕಬಳ್ಳಾಪುರ: ನಾನು ರಾಜೀನಾಮೆ ಕೊಟ್ರೆ ಬಿಜೆಪಿಯವರು ನೆಮ್ಮದಿಯಾಗಿ ಇರಬಹುದು ಅಂದುಕೊಂಡಿದ್ದಾರೆ. ಆದರೆ ಅವರಿಗೆ ನಾನು ಆ ನೆಮ್ಮದಿ ಕೊಡಲ್ಲ ಎಂದು ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ ತಿಳಿಸಿದ್ದಾರೆ. ಬಿಜೆಪಿ ನಾಯಕರ ಹೇಳಿಕೆಗೆ ನಗರದಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಸೋಲು ಗೆಲುವು ಸಹಜ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಹಣದ ಹೊಳೆ ಹರಿದಿದೆ.
ಬಿಜೆಪಿಯವರು ನಾನು ರಾಜೀನಾಮೆ ಕೊಡಬಹುದು ಅಂತ ಕಾಯ್ತಿದ್ದಾರೆ. ನಾನು ರಾಜೀನಾಮೆ ಕೊಟ್ರೆ ನೆಮ್ಮದಿಯಾಗಿ ಇರಬಹುದು ಅಂದುಕೊಂಡಿದ್ದಾರೆ. ಆದರೆ ಅವರಿಗೆ ನಾನು ಆ ನೆಮ್ಮದಿ ಕೊಡಲ್ಲ ಎಂದು ಪ್ರದೀಪ್ ಈಶ್ವರ್ ತಿಳಿಸಿದರು.
ಇನ್ನೂ ರಾಜೀನಾಮೆಗೆ ಆಗ್ರಹ ಮಾಡಿದ ವಿರೋಧ ಪಕ್ಷದವರಿಗೆ ಧನ್ಯವಾದ. ಸುಧಾಕರ್‌ ಅವರು ನನ್ನ ಸವಾಲು ಸ್ವೀಕಾರ ಮಾಡಿರಲಿಲ್ಲ. ನನ್ನ ಸವಾಲು ಸ್ವೀಕರಿಸುತ್ತಿದ್ದರೆ ನಾನು ರಾಜೀನಾಮೆ ನೀಡುತ್ತಿದ್ದೆ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...