ಬಿಜೆಪಿಯವರು ನಾನು ರಾಜೀನಾಮೆ ಕೊಡಬಹುದು ಅಂತ ಕಾಯ್ತಿದ್ದಾರೆ !

Date:

ಚಿಕ್ಕಬಳ್ಳಾಪುರ: ನಾನು ರಾಜೀನಾಮೆ ಕೊಟ್ರೆ ಬಿಜೆಪಿಯವರು ನೆಮ್ಮದಿಯಾಗಿ ಇರಬಹುದು ಅಂದುಕೊಂಡಿದ್ದಾರೆ. ಆದರೆ ಅವರಿಗೆ ನಾನು ಆ ನೆಮ್ಮದಿ ಕೊಡಲ್ಲ ಎಂದು ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ ತಿಳಿಸಿದ್ದಾರೆ. ಬಿಜೆಪಿ ನಾಯಕರ ಹೇಳಿಕೆಗೆ ನಗರದಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಸೋಲು ಗೆಲುವು ಸಹಜ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಹಣದ ಹೊಳೆ ಹರಿದಿದೆ.
ಬಿಜೆಪಿಯವರು ನಾನು ರಾಜೀನಾಮೆ ಕೊಡಬಹುದು ಅಂತ ಕಾಯ್ತಿದ್ದಾರೆ. ನಾನು ರಾಜೀನಾಮೆ ಕೊಟ್ರೆ ನೆಮ್ಮದಿಯಾಗಿ ಇರಬಹುದು ಅಂದುಕೊಂಡಿದ್ದಾರೆ. ಆದರೆ ಅವರಿಗೆ ನಾನು ಆ ನೆಮ್ಮದಿ ಕೊಡಲ್ಲ ಎಂದು ಪ್ರದೀಪ್ ಈಶ್ವರ್ ತಿಳಿಸಿದರು.
ಇನ್ನೂ ರಾಜೀನಾಮೆಗೆ ಆಗ್ರಹ ಮಾಡಿದ ವಿರೋಧ ಪಕ್ಷದವರಿಗೆ ಧನ್ಯವಾದ. ಸುಧಾಕರ್‌ ಅವರು ನನ್ನ ಸವಾಲು ಸ್ವೀಕಾರ ಮಾಡಿರಲಿಲ್ಲ. ನನ್ನ ಸವಾಲು ಸ್ವೀಕರಿಸುತ್ತಿದ್ದರೆ ನಾನು ರಾಜೀನಾಮೆ ನೀಡುತ್ತಿದ್ದೆ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ!

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ! ನವದೆಹಲಿ:- ದೇಶದಲ್ಲಿ ಪ್ರತಿ...

ಇಂಗ್ಲೀಷ್, ಹಿಂದಿ ಭಾಷೆಗಳ ದಾಳಿಯಿಂದ ಕನ್ನಡ‌‌ ಕಾಪಾಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

ಇಂಗ್ಲೀಷ್, ಹಿಂದಿ ಭಾಷೆಗಳ ದಾಳಿಯಿಂದ ಕನ್ನಡ‌‌ ಕಾಪಾಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಇಡೀ...

ಆಂಧ್ರದ ಶ್ರೀಕಾಕುಳಂನಲ್ಲಿ ಕಾಲ್ತುಳಿತ: ದೇವರ ದರ್ಶನಕ್ಕೆ ಬಂದ 9 ಭಕ್ತಾದಿಗಳ ಸಾವು

ಆಂಧ್ರದ ಶ್ರೀಕಾಕುಳಂನಲ್ಲಿ ಕಾಲ್ತುಳಿತ: ದೇವರ ದರ್ಶನಕ್ಕೆ ಬಂದ 9 ಭಕ್ತಾದಿಗಳ ಸಾವು ಆಂಧ್ರಪ್ರದೇಶದ...

ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಒಣ ಹವೆ! ಆದ್ರೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಒಣ ಹವೆ! ಆದ್ರೆ ಬೆಂಗಳೂರಿನಲ್ಲಿ ಮೋಡ ಕವಿದ...