ಯಾವುದೇ ಕಾರಣಕ್ಕೂ ದಸರಾ ಆನೆಗಳನ್ನು ಕಳುಹಿಸಿಕೊಡಲು ಆಗಲ್ಲ !

Date:

ಮೈಸೂರು: ಆಂಧ್ರಪ್ರದೇಶದವರು ನಮ್ಮ ರಾಜ್ಯದ ಆನೆಗಳನ್ನು ಕೇಳಿದ್ದಾರೆ ಅಷ್ಟೇ. ಆದರೆ ಯಾವುದೇ ಕಾರಣಕ್ಕೂ ದಸರಾ ಆನೆಗಳನ್ನು ಕಳುಹಿಸಿಕೊಡಲು ಆಗಲ್ಲ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಆಂಧ್ರಪ್ರದೇಶದವರು ನಮ್ಮ ರಾಜ್ಯದ ಆನೆಗಳನ್ನು ಕೇಳಿದ್ದಾರೆ ಅಷ್ಟೇ. ಆದರೆ ಯಾವುದೇ ಕಾರಣಕ್ಕೂ ದಸರಾ ಆನೆಗಳನ್ನು ಕಳುಹಿಸಿಕೊಡಲು ಆಗಲ್ಲ. ದಸರಾ ಆನೆಗಳು ನಮ್ಮ ಅಸ್ಮಿತೆ. ಇತರೆ ಆನೆಗಳನ್ನು ಕಳುಹಿಸಿಕೊಡುವ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ ಎಂದರು.
ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ ವಿಚಾರವಾಗಿ ಮಾತನಾಡಿ, ರೋಪ್ ವೇ ನಿರ್ಮಾಣ ವಿಚಾರದಲ್ಲಿ ಆತಂಕ ಪಡುವ ಅಗತ್ಯವಿಲ್ಲ. ಪರಿಸರ ಸಂರಕ್ಷಣೆ ಜೊತೆ ಅಭಿವೃದ್ಧಿ ಸಹ ಆಗಬೇಕು ಎಂದ ಸಚಿವರು, ಅರ್ಜುನ ಆನೆ ಮೃತಪಟ್ಟ ಸ್ಥಳ ಹಾಗೂ ಬಳ್ಳೆ ಅರಣ್ಯ ಶಿಬಿರದಲ್ಲಿ ಸರ್ಕಾರವೇ ಸ್ಮಾರಕ ನಿರ್ಮಿಸಲಿದೆ ಎಂದು ತಿಳಿಸಿದರು.

Share post:

Subscribe

spot_imgspot_img

Popular

More like this
Related

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ!

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ! ನವದೆಹಲಿ:- ದೇಶದಲ್ಲಿ ಪ್ರತಿ...

ಇಂಗ್ಲೀಷ್, ಹಿಂದಿ ಭಾಷೆಗಳ ದಾಳಿಯಿಂದ ಕನ್ನಡ‌‌ ಕಾಪಾಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

ಇಂಗ್ಲೀಷ್, ಹಿಂದಿ ಭಾಷೆಗಳ ದಾಳಿಯಿಂದ ಕನ್ನಡ‌‌ ಕಾಪಾಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಇಡೀ...

ಆಂಧ್ರದ ಶ್ರೀಕಾಕುಳಂನಲ್ಲಿ ಕಾಲ್ತುಳಿತ: ದೇವರ ದರ್ಶನಕ್ಕೆ ಬಂದ 9 ಭಕ್ತಾದಿಗಳ ಸಾವು

ಆಂಧ್ರದ ಶ್ರೀಕಾಕುಳಂನಲ್ಲಿ ಕಾಲ್ತುಳಿತ: ದೇವರ ದರ್ಶನಕ್ಕೆ ಬಂದ 9 ಭಕ್ತಾದಿಗಳ ಸಾವು ಆಂಧ್ರಪ್ರದೇಶದ...

ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಒಣ ಹವೆ! ಆದ್ರೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಒಣ ಹವೆ! ಆದ್ರೆ ಬೆಂಗಳೂರಿನಲ್ಲಿ ಮೋಡ ಕವಿದ...