ಕ್ಯಾನ್ಸರ್ ರೋಗಿಗಳಿಗೆ ರಕ್ತದಾನ !

Date:

ಧಾರವಾಡ : ರಕ್ತದಾನ ಮಹಾದಾನ ಅಂತ ಹೇಳ್ತಾರೆ. ಹೀಗಾಗಿ ಧಾರವಾಡದ ಶ್ರೀ ಗುರುದೇವ ಆತ್ಮಾನಂದ ಆಶ್ರಮ ರಾಘವೇಂದ್ರ ನಗರ ಧಾರವಾಡ ಶ್ರೀ ಸದ್ಗುರು ಸಮರ್ಥ ಶಿವಾನಂದಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಶ್ರೀ ಗುರುದೇವ ಆತ್ಮಾನಂದ ಸದ್ಭಕ್ತ ಮಂಡಳಿ ಯುವತಿ ಧಾರವಾಡ ನವನಗರ ಕ್ಯಾನ್ಸರ್ ಹಾಸ್ಪಿಟಲ್ ಡಾಕ್ಟರ ಉಮೇಶ್ ಹಳ್ಳಿಕೇರಿ ರೋಗಿಗಳ ಸಹಾಯಾರ್ಥವಾಗಿ ರಕ್ತದಾನವನ್ನು ಮಾಡಲಾಯಿತು. ಕಾನ್ಸರ್ ನಿಂದ ಬಳಲುತ್ತಿರುವ ರೋಗಿಗಳಿಗೆ ಅನುಕೂಲವಾಗಲೆಂದು ಸಾಕಷ್ಟು ಜನರು ಬಂದು ರಕ್ತದಾನ ಮಾಡಿ ಹೋದರು.


ಇನ್ನೂ ಈ ಕಾರ್ಯಕ್ರಮದಲ್ಲಿ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಈರಣ್ಣ ಸತ್ಯನವರ್ ಶ್ರೀ ಹನುಮಂತ್ ರಾಮಣ್ಣವರ ಶಿವಾನಂದ ಆನೆ ಕಿವಿ ಸೇರಿದಂತೆ ಹಲವರು ಭಾಗಿಯಾಗಿದ್ದರು. ಜೊತೆಗೆ ಸುಮಾರು 45 ಜನ ರಕ್ತದಾನವನ್ನು ಮಾಡಿದರು. ಇದೇ ವೇಳೆ ಪ್ರಸಾದ ವ್ಯವಸ್ಥೆಯನ್ನು ಶಿವಾನಂದ್ ಶ್ರೀಶೈಲಪ್ಪ ಆನೇಕಿವಿ ಮಾಡಿದರು.

Share post:

Subscribe

spot_imgspot_img

Popular

More like this
Related

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ. ದೇವೇಗೌಡರ ಮನವಿ

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ....

ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ, ಎಲ್ಲ ಸೇರಿರೋದ್ರಲ್ಲಿ ತಪ್ಪೇನಿದೆ: ಡಿ.ಕೆ. ಶಿವಕುಮಾರ್ ಮರುಪ್ರಶ್ನೆ

ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ, ಎಲ್ಲ ಸೇರಿರೋದ್ರಲ್ಲಿ ತಪ್ಪೇನಿದೆ: ಡಿ.ಕೆ....

ಪ್ರತಿದಿನ ಬೆಳಗ್ಗೆ ಸೂರ್ಯನಿಗೆ ನಮಸ್ಕಾರ ಮಾಡಬೇಕೇ? ಇಲ್ಲಿದೆ ಉತ್ತರ

ಪ್ರತಿದಿನ ಬೆಳಗ್ಗೆ ಸೂರ್ಯನಿಗೆ ನಮಸ್ಕಾರ ಮಾಡಬೇಕೇ? ಇಲ್ಲಿದೆ ಉತ್ತರ ಪ್ರತಿದಿನ ಬೆಳಗ್ಗೆ ಸೂರ್ಯೋದಯದ...

ರಾಜ್ಯದಲ್ಲಿ ಅಗ್ನಿಶಾಮಕ ವಾಹನಗಳ ಖರೀದಿಗೆ ಕ್ರಮ: ಡಾ.ಜಿ.ಪರಮೇಶ್ವರ

ರಾಜ್ಯದಲ್ಲಿ ಅಗ್ನಿಶಾಮಕ ವಾಹನಗಳ ಖರೀದಿಗೆ ಕ್ರಮ: ಡಾ.ಜಿ.ಪರಮೇಶ್ವರ ಬೆಳಗಾವಿ: ರಾಜ್ಯದ ವಿವಿಧ ಅಗ್ನಿಶಾಮಕ...