ಪಟ್ಟಣಗೆರೆ ಶೆಡ್ ಮಾಲೀಕನಿಗೆ ಕಂಟಕ !

Date:

ನಟ ದರ್ಶನ್​ ಮತ್ತು ಗ್ಯಾಂಗ್​ ಸೇರಿಕೊಂಡು ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬಾತನ ಹತ್ಯೆ ಮಾಡಿದ್ದಾರೆ ಎನ್ನಲಾದ ಪ್ರಕರಣದ ತನಿಖೆಯು ಚುರುಕುಗೊಂಡಿದ್ದು, ದಿನದಿಂದ ದಿನಕ್ಕೆ ಹೊಸದೊಂದು ತಿರುವು ಪಡೆಯುತ್ತಿದೆ. ಅದರಂತೆ ಪೊಲೀಸರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಈ ಮಧ್ಯೆ ರೇಣುಕಾಸ್ವಾಮಿಯನ್ನ ಕೊಲೆ ನಡೆಸಲಾಗಿದೆ ಎನ್ನುವ ಜಾಗವಾದ ಪಟ್ಟಣಗೆರೆ ಶೆಡ್ ಮಾಲೀಕರಿಗೆ ಬಿಬಿಎಂಪಿ ನೋಟೀಸ್ ನೀಡಿದೆ.

ಪಟ್ಟಣಗೆರೆ ಶೆಡ್ ಮಾಲೀಕ ಕೆ ಜಯಣ್ಣ ಅವರು ನಿಗದಿಯ ಜಾಗಕ್ಕೆ ಪಾಲಿಕೆಗೆ ಆಸ್ತಿ ತೆರಿಗೆಗೆ ಪಾವತಿಸಿಲ್ಲ. ಈ ಹಿನ್ನೆಲೆ ಬಿಬಿಎಂಪಿ ಆಡಳಿತಗಾರ ಉಮಾಶಂಕರ್ ನೋಟೀಸ್ ಜಾರಿ ಮಾಡಿದ್ದಾರೆ. ಹೌದು, 2008ರಿಂದ ಈ ಸ್ವತ್ತಿಗೆ ಇದುವರೆಗೂ ಕೂಡ ಆಸ್ತಿ ತೆರಿಗೆ ಪಾವತಿಯಾಗಿಲ್ಲ. ಈ ಹಿನ್ನೆಲೆ 15 ದಿನಗಳ ಅವಧಿಯ ಒಳಗಾಗಿ ಸಂಬಂಧಪಟ್ಟ ದಾಖಲೆ ಹಾಗೂ ಕಾರಣ ನೀಡುವಂತೆ ನೋಟೀಸ್ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ ಬಾಗಲಕೋಟೆ: ಕೂಡಲಸಂಗಮ...

ಪ್ರಧಾನಿ ಮೋದಿ ಇಂದು ಸಂಜೆ ರಾಷ್ಟ್ರವನ್ನುದ್ದೇಶಿಸಿ ಭಾಷಣ

ಪ್ರಧಾನಿ ಮೋದಿ ಇಂದು ಸಂಜೆ ರಾಷ್ಟ್ರವನ್ನುದ್ದೇಶಿಸಿ ಭಾಷಣ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ...

ಒಕ್ಕಲಿಗ ಸಮಾಜದ ಅಭಿಪ್ರಾಯದ ಬಗ್ಗೆ ಮಾತನಾಡಲು ಹೋಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಒಕ್ಕಲಿಗ ಸಮಾಜದ ಅಭಿಪ್ರಾಯದ ಬಗ್ಗೆ ಮಾತನಾಡಲು ಹೋಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು:...

ಬಿಳಿ, ಕೆಂಪು, ಗುಳ್ಳೆಗಳು: ನಾಲಿಗೆಯ ಬದಲಾವಣೆಗಳ ಅರ್ಥ ಏನು?

ಬಿಳಿ, ಕೆಂಪು, ಗುಳ್ಳೆಗಳು: ನಾಲಿಗೆಯ ಬದಲಾವಣೆಗಳ ಅರ್ಥ ಏನು? ಆಹಾರ ಸರಿಯಾಗಿ ಜೀರ್ಣವಾದರೆ...