ಸೂರಜ್ ರೇವಣ್ಣ ಪ್ರಕರಣ ಸಿಐಡಿಗೆ ವರ್ಗಾವಣೆ: ರಾಜ್ಯ ಸರ್ಕಾರ ಆದೇಶ

Date:

ಬೆಂಗಳೂರು: ಅಸಹಜ ಲೈಂಗಿಕ ಕಿರುಕುಳ ಆರೋಪದ ಮೇಲೆ ಜೆಡಿಎಸ್ ಎಂಎಲ್ಸಿ ಸೂರಜ್ ರೇವಣ್ಣ ಅವರ ಬಂಧನವಾಗಿದೆ. ಹಾಸನದ ಸೆನ್ ಠಾಣೆಯಲ್ಲಿ ಸೂರಜ್ ರೇವಣ್ಣ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅದಲ್ಲದೆ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಸೂರಜ್ ರೇವಣ್ಣ ವಿರುದ್ಧ ಹಾಸನ ಜಿಲ್ಲೆಯ ಹೊಳೆ ನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಶನಿವಾರ ಪ್ರಕರಣ ದಾಖಲಾಗಿತ್ತು.
ಐಪಿಸಿ ಸೆಕ್ಷನ್ 377, 342, 506, 34 ರ ಅಡಿ ಸೂರಜ್ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಅಸಹಜ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಸೂರಜ್ ರೇವಣ್ಣ ಅವರನ್ನು ಹಾಸನದಲ್ಲಿ ಪೊಲೀಸರು ಬಂಧಿಸಿದ್ದಾರೆ. ವೈದ್ಯಕೀಯ ಪರೀಕ್ಷೆಗಾಗಿ ಅವರನ್ನು ಇಂದು ಆಸ್ಪತ್ರೆಗೆ ಹಾಜರುಪಡಿಸಲಾಗಿದೆ.

Share post:

Subscribe

spot_imgspot_img

Popular

More like this
Related

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಮತ್ತೊಂದು ಎಫ್ಐಆರ್

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ...

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರು ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...

ಸಿದ್ದರಾಮಯ್ಯ ಬಜೆಟ್ ಸಮಗ್ರ ಅಭಿವೃದ್ಧಿಗೆ ದಾರಿ: ಸಚಿವ ಎಂ.ಬಿ ಪಾಟೀಲ್

ಸಿದ್ದರಾಮಯ್ಯ ಬಜೆಟ್ ಸಮಗ್ರ ಅಭಿವೃದ್ಧಿಗೆ ದಾರಿ: ಸಚಿವ ಎಂ.ಬಿ ಪಾಟೀಲ್ ಬೆಂಗಳೂರು: ಮುಖ್ಯಮಂತ್ರಿ...

ಶಿಕ್ಷಣ ಕ್ಷೇತ್ರಕ್ಕೆ ಸಿಹಿ ಸುದ್ದಿ: 3,000 ಬೋಧಕ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಘೋಷಣೆ

ಶಿಕ್ಷಣ ಕ್ಷೇತ್ರಕ್ಕೆ ಸಿಹಿ ಸುದ್ದಿ: 3,000 ಬೋಧಕ ಹುದ್ದೆಗಳ ಭರ್ತಿಗೆ ಸಿಎಂ...