ಸಂಸತ್ತಿನ ಘನತೆಗೆ ರಾಹುಲ್ ಗಾಂಧಿ ದಕ್ಕೆ ತಂದಿದ್ದಾರೆ !

Date:

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ 3ನೇ ಬಾರಿ ದೇಶ ಮುನ್ನಡೆಸ್ತಿದ್ದಾರೆ ಎಂದು B.Y.ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ನಾಯಕತ್ವದ ಬಗ್ಗೆ ಜನ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೊದಲ ಬಾರಿ ವಿಪಕ್ಷ ನಾಯಕನಾಗಿ ರಾಹುಲ್ ಗಾಂಧಿಯ ಚೊಚ್ಚಲ ಭಾಷಣ ಸುಳ್ಳು, ನಿರಾಸೆ & ಅಧಾರ ರಹಿತವಾಗಿತ್ತು. ಸಂಸತ್ತಿನ ಘನತೆಗೆ ರಾಹುಲ್ ಗಾಂಧಿ ದಕ್ಕೆ ತಂದಿದ್ದಾರೆ,
ಲೋಕಸಭೆ ಚುನಾವಣೆ ಸಂದರ್ಭದಲ್ಲೂ ರಾಹುಲ್ ಸುಳ್ಳು ಹೇಳ್ತಿದ್ರು. ಈಗಲೂ ಹಳೇ ಚಾಳಿಯನ್ನೇ ಮುಂದುವರೆಸಿದ್ದಾರೆ ಎಂದು ವಿಜಯೇಂದ್ರ ಕಿಡಿಕಾರಿದರು. ಇನ್ನೂ ಹಿಂಸಾಚಾರ ಮತ್ತು ದ್ವೇಷದಲ್ಲಿ ನಿರತರಾಗಿದ್ದಾರೆಂದು ಉಲ್ಲೇಖಿಸಿದ್ದಾರೆ. ಹಿಂದೂಗಳು ಹಗಲಿರುಳು ದ್ವೇಷದಲ್ಲಿ ನಿರತರಾಗಿದ್ದಾರೆಂದು ಹೇಳಿದ್ದಾರೆ. ರಾಹುಲ್ ಗಾಂಧಿ ಹಿಂದೂಗಳಿಗೆ ಅವಮಾನ ತೇಜೋವದೆ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ B.Y.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು.

Share post:

Subscribe

spot_imgspot_img

Popular

More like this
Related

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ ಬೆಂಗಳೂರು:-...

TNIT South Indian Media Award ಯಶಸ್ವಿ

TNIT South Indian Media Award ಯಶಸ್ವಿಯಾಗಿ ಮೂಡಿಬಂದಿದೆ. ಈ ಯಶಸ್ಸಿಗೆ...

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್ ಮೈಸೂರು: ಭೂಮಿ...

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಮೈಸೂರು: ನಾಡದೇವತೆ ಚಾಮುಂಡೇಶ್ವರಿ...