ಮುಡಾ ಹಗರಣ ಸಿಬಿಐಗೆ ವಹಿಸಲಿ: ಯದುವೀರ್ ಒಡೆಯರ್

Date:

ಮೈಸೂರು: ಮುಡಾ ಹಗರಣ ಸಿಬಿಐಗೆ ವಹಿಸಲಿ ಎಂದು ಮೈಸೂರಿನಲ್ಲಿ ಸಂಸದ ಯದುವೀರ್ ಒಡೆಯರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣ ಗಂಭೀರವಾಗಿದ್ದು, ಅನೇಕ ಪ್ರಭಾವಿಗಳ ಹೆಸರು ಕೂಡ ಕೇಳಿ ಬಂದಿದೆ. ಆಗಾಗಿ ಈ ಪ್ರಕರಣವನ್ನ ನಿಸ್ಪಕ್ಷಪಪಾತವಾಗಿ ತನಿಖೆ ಮಾಡಬೇಕು ಎಂದು ಸಿಬಿಐಗೆ ವಹಿಸಲು ತಿಳಿಸಿದ್ದೇನೆ ಎಂದು ಹೇಳಿದ್ರು.
ಇನ್ನೂ ಮುಡಾ ಇರೋದು ಸಾರ್ವಜನಿಕರ ಒಳಿತಿಗಾಗಿ, ನಿವೇಶನ ವಂಚಿತ ಜನರಿಗೆ ನಿವೇಶನ ಕೊಡಲಿಕ್ಕೆ ಆದ್ದರಿಂದ ನಾವು ಕೂಡ ಇದರ ಬಗ್ಗೆ ಧ್ವನಿ ಎತ್ತುತ್ತೇವೆ. ನಾನು ಮುಡಾ ಸಭೆಯಲ್ಲಿ ಭಾಗಿಯಾದಾಗ ಇದರ ಬಗ್ಗೆ ಮಾತನಾಡುತ್ತೇನೆ ಎಂದು ಸಂಸದ ಯದುವೀರ್ ಒಡೆಯರ್ ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಮುಟ್ಟಿನ ಮೊದಲ ದಿನವೇ ಹೆಚ್ಚು ನೋವು ಯಾಕೆ? ಇದಕ್ಕೆ ಕಾರಣ ಹೀಗಿದೆ ನೋಡಿ

ಮುಟ್ಟಿನ ಮೊದಲ ದಿನವೇ ಹೆಚ್ಚು ನೋವು ಯಾಕೆ? ಇದಕ್ಕೆ ಕಾರಣ ಹೀಗಿದೆ...

ಲವ್ ಮಾಕ್ಟೇಲ್ 3 ಟ್ರೈಲರ್ ಬಿಡುಗಡೆ: ಮಾರ್ಚ್ 19ಕ್ಕೆ ಸಿನಿಮಾ ತೆರೆಗೆ

ಲವ್ ಮಾಕ್ಟೇಲ್ 3 ಟ್ರೈಲರ್ ಬಿಡುಗಡೆ: ಮಾರ್ಚ್ 19ಕ್ಕೆ ಸಿನಿಮಾ ತೆರೆಗೆ ಬೆಂಗಳೂರು:...

ಇಂದು ಮೊದಲ ಬಾರಿಗೆ ಫೈನಲ್ʼನಲ್ಲಿ ಭಾರತ–ನ್ಯೂಜಿಲೆಂಡ್ ಮುಖಾಮುಖಿ!

ಇಂದು ಮೊದಲ ಬಾರಿಗೆ ಫೈನಲ್ʼನಲ್ಲಿ ಭಾರತ–ನ್ಯೂಜಿಲೆಂಡ್ ಮುಖಾಮುಖಿ! ಅಹಮದಾಬಾದ್: 2026ರ ಟಿ20 ವಿಶ್ವಕಪ್...

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು:...