ಮುಡಾ ಹಗರಣ ಸಿಬಿಐಗೆ ವಹಿಸಲಿ: ಯದುವೀರ್ ಒಡೆಯರ್

Date:

ಮೈಸೂರು: ಮುಡಾ ಹಗರಣ ಸಿಬಿಐಗೆ ವಹಿಸಲಿ ಎಂದು ಮೈಸೂರಿನಲ್ಲಿ ಸಂಸದ ಯದುವೀರ್ ಒಡೆಯರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣ ಗಂಭೀರವಾಗಿದ್ದು, ಅನೇಕ ಪ್ರಭಾವಿಗಳ ಹೆಸರು ಕೂಡ ಕೇಳಿ ಬಂದಿದೆ. ಆಗಾಗಿ ಈ ಪ್ರಕರಣವನ್ನ ನಿಸ್ಪಕ್ಷಪಪಾತವಾಗಿ ತನಿಖೆ ಮಾಡಬೇಕು ಎಂದು ಸಿಬಿಐಗೆ ವಹಿಸಲು ತಿಳಿಸಿದ್ದೇನೆ ಎಂದು ಹೇಳಿದ್ರು.
ಇನ್ನೂ ಮುಡಾ ಇರೋದು ಸಾರ್ವಜನಿಕರ ಒಳಿತಿಗಾಗಿ, ನಿವೇಶನ ವಂಚಿತ ಜನರಿಗೆ ನಿವೇಶನ ಕೊಡಲಿಕ್ಕೆ ಆದ್ದರಿಂದ ನಾವು ಕೂಡ ಇದರ ಬಗ್ಗೆ ಧ್ವನಿ ಎತ್ತುತ್ತೇವೆ. ನಾನು ಮುಡಾ ಸಭೆಯಲ್ಲಿ ಭಾಗಿಯಾದಾಗ ಇದರ ಬಗ್ಗೆ ಮಾತನಾಡುತ್ತೇನೆ ಎಂದು ಸಂಸದ ಯದುವೀರ್ ಒಡೆಯರ್ ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ತಿರುಪತಿಯಲ್ಲಿ ಕುಡುಕನ ಹುಚ್ಚಾಟಕ್ಕೆ ದೇವಸ್ಥಾನದ ಸಿಬ್ಬಂದಿ, ಭಕ್ತರು ಕಂಗಾಲು

ತಿರುಪತಿಯಲ್ಲಿ ಕುಡುಕನ ಹುಚ್ಚಾಟಕ್ಕೆ ದೇವಸ್ಥಾನದ ಸಿಬ್ಬಂದಿ, ಭಕ್ತರು ಕಂಗಾಲು ತಿರುಪತಿ: ತಿರುಪತಿಯ ಗೋವಿಂದರಾಜ...

ಬೀದಿ ನಾಯಿಗಳ ಹಾವಳಿ: ಇಬ್ಬರು ಮಕ್ಕಳ ಮೇಲೆ ದಾಳಿ, ಸಾರ್ವಜನಿಕರಲ್ಲಿ ಆತಂಕ

ಬೀದಿ ನಾಯಿಗಳ ಹಾವಳಿ: ಇಬ್ಬರು ಮಕ್ಕಳ ಮೇಲೆ ದಾಳಿ, ಸಾರ್ವಜನಿಕರಲ್ಲಿ ಆತಂಕ ಹಾವೇರಿ:...

ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ: ಶಾಸಕ ಭರತ್ ರೆಡ್ಡಿ ಸೇರಿ 22 ಜನರ ವಿರುದ್ಧ ಪ್ರಕರಣ ದಾಖಲು

ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ: ಶಾಸಕ ಭರತ್ ರೆಡ್ಡಿ ಸೇರಿ 22 ಜನರ...

ಬಳ್ಳಾರಿ ಫೈರಿಂಗ್ ಪ್ರಕರಣ: ಭರತ್ ರೆಡ್ಡಿ ಬಂಧನಕ್ಕೆ ಆರ್. ಅಶೋಕ್ ಆಗ್ರಹ

ಬಳ್ಳಾರಿ ಫೈರಿಂಗ್ ಪ್ರಕರಣ: ಭರತ್ ರೆಡ್ಡಿ ಬಂಧನಕ್ಕೆ ಆರ್. ಅಶೋಕ್ ಆಗ್ರಹ ಬೆಂಗಳೂರು:...