ಜೆಡಿಎಸ್ ರಾಜ್ಯಾಧ್ಯಕ್ಷರ ಆಯ್ಕೆ ಚುನಾವಣೆ ಮುಖಾಂತರ ನಡೆಯಲಿದೆ !

Date:

ರಾಮನಗರ: ಕುಮಾರಸ್ವಾಮಿ ಕೇಂದ್ರ ಮಂತ್ರಿ ಬಳಿಕ ರಾಜ್ಯಾಧ್ಯಕ್ಷ ಚರ್ಚೆ ನಡೀತಿದೆ. ಪಕ್ಷದ ನಿರ್ಣಯ ತೆಗೆದುಕೊಳ್ಳವ ನಿಟ್ಟಿನಲ್ಲಿ ತೀರ್ಮಾನ ಮಾಡಬೇಕು ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು, ಈ ಬಾರಿ ಜೆಡಿಎಸ್ ರಾಜ್ಯಾಧ್ಯಕ್ಷರ ಆಯ್ಕೆ ಚುನಾವಣೆ ಮುಖಾಂತರ ನಡೆಯಲಿದೆ. ಈ ಹಿಂದೆ ಆದಂತಹ ಗೊಂದಲ ಆಗಬಾರ್ದು ಅಂತ ಮುಖಂಡರು ನಿಶ್ಚಯ ಮಾಡಿದ್ದಾರೆ. ಹಾಗಾಗಿ ಪಕ್ಷವನ್ನು ಮುನ್ನೆಡಿಸುವ ನಿಟ್ಟಿನಲ್ಲಿ ಅರ್ಹ ಅಭ್ಯರ್ಥಿ ಅಧ್ಯಕ್ಷ ರಾಗಲಿದ್ದಾರೆ ಎಂದು ಹೇಳಿದರು.
ಇನ್ನೂ 2018‌ರ‌ಸಂದರ್ಭದಲ್ಲಿ ಸಿದ್ರಾಮಯ್ಯ ನಗರ ನಮ್ಮಪ್ಪನಾಣೆ ಕುಮಾರಸ್ವಾಮಿ ಸಿ ಎಂ ಆಗಲ್ಲ ಅಂದಿದ್ರು. ಫಲಿತಾಂಶ ಬಂದ‌ ನಂತರ ಡಿಕೆ ಶಿವಕುಮಾರ್ ,‌ಸಿದ್ರಾಮಯ್ಯ ಮನೆ ಬಾಗಿಲಿಗೆ ಬಂದಿದ್ರು, ಪಾಪಾ ಸಿದ್ರಾಮಯ್ಯ ಕೂಡ ಒಪ್ಪಿಕೊಂಡಿದ್ರು. ಯಾವಾಗ ಅವರು ಕುಮಾರಸ್ವಾಮಿ ಸಿ ಎಂ ಆಗಲ್ಲ ಅಂತಾರೋ ಅವಾಗಲೇ ಅವರು‌ ಸಿ ಎಂ ಆಗ್ತಾರೆ. ಯಾಕಂದ್ರೆ ಅವರ ಬಾಯಲ್ಲಿ ಕರಿ ಮಚ್ಚೆ ಇದೆ ಎಂದು ನಿಖಿಲ್ ಕುಮಾರಸ್ವಾಮಿ ವ್ಯಂಗ್ಯವಾಡಿದ್ರು.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...