ಬಸ್ ನಿಲ್ಲಿಸಲಿಲ್ಲ ಎಂದು ತಮಿಳುನಾಡು ಬಸ್‌ʼಗೆ ಕಲ್ಲೇಟು! ಯುವಕ ಅರೆಸ್ಟ್

Date:

ಬೆಂಗಳೂರು: ಬಸ್ ನಿಲ್ಲಿಸಲಿಲ್ಲ ಎಂದು ಯುವಕ ತಮಿಳುನಾಡು ಸರ್ಕಾರಿ ಬಸ್‌ಗೆ ಯುವಕನೊಬ್ಬ ಕಲ್ಲೇಟು ಹೊಡೆದಿದ್ದು, ಬಸ್‌ ಹಿಂಬದಿ ಗಾಜು ಪುಡಿ ಪುಡಿಯಾಗಿರುವ ಘಟನೆ ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ತಿರುವಣ್ಣಮಲೈಗೆ ಬೆಂಗಳೂರಿನಿಂದ ಬಸ್‌ ಹೋಗುತ್ತಿತ್ತು. ಟೌನ್‌ ಹಾಲ್‌ ಬಳಿ ಚಲಿಸುತ್ತಿದ್ದ ಬಸ್‌ ಗೆ ಯುವಕ ಕಲ್ಲೇಟು ಹೊಡೆದಿದ್ದಾನೆ.
ಬಸ್‌ ಚಾಲಕ ಮತ್ತು ಕಂಡಕ್ಟರ್‌ ಪರಾರಿಯಾಗಲು ಯತ್ನಿಸಿದ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸೆಟ್‌ಲೈಟ್‌ನಲ್ಲೇ ಬಸ್ ಫುಲ್ ರಶ್ ಅಗಿತ್ತು. ಹಾಗಾಗಿ ನಿಲ್ಲಿಸಿರಲಿಲ್ಲ. ಬಸ್ ನಿಲ್ಲಿಸಲಿಲ್ಲ ಎಂದು ಕೋಪಗೊಂಡ ಯುವಕ ಕಲ್ಲು ಹೊಡೆದಿದ್ದಾನೆ. ತಮಿಳುನಾಡು ಮೂಲದ ಮಹಾರಾಜ ಎಂಬ ಯುವಕನನ್ನು ಎಸ್‌ಜೆ ಪಾರ್ಕ್‌ ಪೊಲೀಸರು ವಶಕ್ಕೆ ಪಡೆದಿದ್ದು, ಈ ಘಟನೆ ಸಂಬಂಧ ಎಸ್‌ ಜೆ ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

Subscribe

spot_imgspot_img

Popular

More like this
Related

ನಿಮ್ಮ ದಿನಚರಿಯಲ್ಲಿ ಸಾಸಿವೆಯನ್ನು ಬಳಸುವುದರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ?

ನಿಮ್ಮ ದಿನಚರಿಯಲ್ಲಿ ಸಾಸಿವೆಯನ್ನು ಬಳಸುವುದರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ? ಸಾಸಿವೆ ಎಂದಾಕ್ಷಣ ಮನಸ್ಸಿನಲ್ಲಿ...

ನವರಾತ್ರಿಯ ಮೂರನೇ ದಿನ ದೇವಿ ಚಂದ್ರಘಂಟಾ !

ನವರಾತ್ರಿಯ ಮೂರನೇ ದಿನದಲ್ಲಿ ಪೂಜಿಸುವ ದೇವಿ ಚಂದ್ರಘಂಟಾ. ದೇವಿ ಚಂದ್ರಘಂಟಾ ಹೇಗಿದ್ದಾಳೆ...

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..!

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..! ಬೆಂಗಳೂರು: ಮಲ್ಟಿಪ್ಲೆಕ್ಸ್...

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು ಮಂಗಳೂರು: ರಾಷ್ಟ್ರೀಯ ಹಿಂದೂ ಜಾಗರಣ...