ಹಣವನ್ನ ದೋಚಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ತನಿಖೆ ಆಗಬೇಕು !

Date:

ಬೆಂಗಳೂರು: ಸಿಎಂ ಪ್ರಾಮಾಣಿಕರಿದ್ದರೆ ಎಸ್ಐಟಿ ರಚನೆ ಮಾಡಿದಾಗಲೇ ನಾಗೇಂದ್ರ, ದದ್ದಲ್ ಅವರನ್ನ ನೋಟಿಸ್ ಕೊಟ್ಟು ಕರೆಸಬೇಕಾಗಿತ್ತು. ಇದ್ಯಾವುದನ್ನೂ ಎಸ್ಐಟಿ‌ ಮಾಡಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಸಿಎಂ ಪ್ರಾಮಾಣಿಕರಿದ್ದರೆ ಎಸ್ಐಟಿ ರಚನೆ ಮಾಡಿದಾಗಲೇ ನಾಗೇಂದ್ರ, ದದ್ದಲ್ ಅವರನ್ನ ನೋಟಿಸ್ ಕೊಟ್ಟು ಕರೆಸಬೇಕಾಗಿತ್ತು. ಇದ್ಯಾವುದನ್ನೂ ಎಸ್ಐಟಿ‌ ಮಾಡಲಿಲ್ಲ.
ಪರಿಶಿಷ್ಟ ಜಾತಿ, ಪಂಗಡಗಳಿಗೆ ಇಟ್ಟಿರುವ ಹಣವನ್ನ ದೋಚಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ತನಿಖೆ ಆಗಬೇಕು. ಸಿಬಿಐ ಕೂಡ ತನಿಖೆ ಮಾಡುತ್ತಿದೆ. ಇ.ಡಿ‌ ಸಹ ತನಿಖೆ ಮಾಡುತ್ತಿರೋದು ಸ್ವಾಗತಾರ್ಹ. ದೊಡ್ಡ ಸಮುದಾಯಕ್ಕೆ ಅನ್ಯಾಯ ಆಗಿದೆ. ಅದಕ್ಕೆ ನ್ಯಾಯ ಕೊಡಿಸುವ ಕೆಲಸವನ್ನು ಇ.ಡಿ ಮಾಡುತ್ತಿದೆ. ಅದಕ್ಕೂ ಪ್ರಚಾರ ಮಾಡುತ್ತಿದ್ದಾರೆ. ಸರ್ಕಾರವನ್ನು ಇ.ಡಿ ಮೂಲಕ ಅಲ್ಲಾಡಿಸುತ್ತಿದ್ದಾರೆ ಅಂತ ಆರೋಪ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

Share post:

Subscribe

spot_imgspot_img

Popular

More like this
Related

ನಾಡಿನ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ!

ನಾಡಿನ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ! ಬೆಂಗಳೂರು: ಪ್ರಸಿದ್ಧ ಕನ್ನಡ...

ಬೆಂಗಳೂರಿಗರಿಗಾಗಿ ನಿರ್ಮಿಸಿದ ಜಿಬಿಎ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವಿಳಂಬ!

ಬೆಂಗಳೂರಿಗರಿಗಾಗಿ ನಿರ್ಮಿಸಿದ ಜಿಬಿಎ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವಿಳಂಬ! ಬೆಂಗಳೂರು:- ಬೆಂಗಳೂರಿಗರಿಗಾಗಿ ನಿರ್ಮಿಸಿದ...

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಬೆಂಗಳೂರು:...

ನಿಮ್ಮ ದಿನಚರಿಯಲ್ಲಿ ಸಾಸಿವೆಯನ್ನು ಬಳಸುವುದರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ?

ನಿಮ್ಮ ದಿನಚರಿಯಲ್ಲಿ ಸಾಸಿವೆಯನ್ನು ಬಳಸುವುದರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ? ಸಾಸಿವೆ ಎಂದಾಕ್ಷಣ ಮನಸ್ಸಿನಲ್ಲಿ...