ಪಾಕಿಸ್ತಾನವು ದುಸ್ಸಾಹಸ ನಡೆಸಿದಾಗಲೆಲ್ಲಾ ಸೋಲನ್ನು ಎದುರಿಸಿದೆ: ಪ್ರಧಾನಿ ಮೋದಿ

Date:

ನವದೆಹಲಿ: ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ಸೈನಿಕರು ಮಾಡಿದ ತ್ಯಾಗ ಅಮರ ಮತ್ತು ಕಾರ್ಗಿಲ್ ವಿಜಯ್ ದಿವಸ್ ರೂಪದಲ್ಲಿ ಸದಾ ನೆನಪಿನಲ್ಲಿ ಉಳಿಯುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
1999ರ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿ ಮಾತನಾಡಿದ ಅವರು, ಪಾಕಿಸ್ತಾವು ಭಯೋತ್ಪಾದನೆ ಮತ್ತು ನಕಲಿ ಯುದ್ಧದ ನೆರವಿನಿಂದ ತನ್ನ ಪ್ರಸ್ತುತತೆಯನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದೆ.
ಆ ಭಯೋತ್ಪಾದನೆಯನ್ನು ಪೋಷಿಸುತ್ತಿರುವವರೆಗೆ ತಮ್ಮ ನೀಚ ತಂತ್ರಗಳು ಎಂದಿಗೂ ಯಶಸ್ವಿಯಾಗುವುದಿಲ್ಲ, ಪಾಕಿಸ್ತಾನವು ದುಸ್ಸಾಹಸ ನಡೆಸಿದಾಗಲೆಲ್ಲಾ ಸೋಲನ್ನು ಎದುರಿಸಿದೆ. ಅದು ಇತಿಹಾಸದಿಂದ ಯಾವುದೇ ಪಾಠಗಳನ್ನು ಕಲಿತಿಲ್ಲ. ಅದು ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿದೆ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಇಂದು ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನ: ಸಂಜೆ ಪತ್ನಿ ಸಮಾಧಿ ಬಳಿ ಅಂತ್ಯಕ್ರಿಯೆ 

ಇಂದು ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನ: ಸಂಜೆ ಪತ್ನಿ ಸಮಾಧಿ ಬಳಿ...

ಕಾಂಗ್ರೆಸ್​​​​​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

ಕಾಂಗ್ರೆಸ್​​​​​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದ...

ನಮ್ಮ ಹೋರಾಟಕ್ಕೆ ಗಾಬರಿಗೊಂಡು ದೆಹಲಿಗೆ ವಾಹನ ಪ್ರವೇಶ ತಡೆಯುತ್ತಿರುವ ಬಿಜೆಪಿ ಸರ್ಕಾರ: ಡಿ.ಕೆ. ಶಿವಕುಮಾರ್

ನಮ್ಮ ಹೋರಾಟಕ್ಕೆ ಗಾಬರಿಗೊಂಡು ದೆಹಲಿಗೆ ವಾಹನ ಪ್ರವೇಶ ತಡೆಯುತ್ತಿರುವ ಬಿಜೆಪಿ ಸರ್ಕಾರ:...

ಹೊರಟ್ಟಿಯವರ ಸೇವೆ ಸದಾಕಾಲ ಮುಂದುವರೆಯಲಿ: ಬಸವರಾಜ ಬೊಮ್ಮಾಯಿ

ಹೊರಟ್ಟಿಯವರ ಸೇವೆ ಸದಾಕಾಲ ಮುಂದುವರೆಯಲಿ: ಬಸವರಾಜ ಬೊಮ್ಮಾಯಿ ಹುಬ್ಬಳ್ಳಿ: ಹ್ಯಾಂಡಸಮ್ ಟೀಚರ್ ಅಂಡ್...