ಯಾವುದೇ ಪಕ್ಷದ ಜೊತೆಗೆ ಬಿಜೆಪಿ ಮರ್ಜ್ ಮಾಡೋಕೆ ಸಾಧ್ಯ ಆಗಲ್ಲ: ಕೆಎಸ್ ಈಶ್ವರಪ್ಪ

Date:

ಯಾವುದೇ ಪಕ್ಷದ ಜೊತೆಗೆ ಬಿಜೆಪಿ ಮರ್ಜ್ ಮಾಡೋಕೆ ಸಾಧ್ಯ ಆಗಲ್ಲ: ಕೆಎಸ್ ಈಶ್ವರಪ್ಪ

ಬಾಗಲಕೋಟೆ: ಹಿಂದೂ ಸಂಸ್ಕೃತಿಯನ್ನು ಉಳಿಸುವ ಪಕ್ಷ ಬಿಜೆಪಿ ಒಂದೇ. ಹಾಗಾಗಿ ಯಾವುದೇ ಪಕ್ಷದ ಜೊತೆಗೆ ಬಿಜೆಪಿ ಮರ್ಜ್ ಮಾಡೋಕೆ ಸಾಧ್ಯ ಆಗಲ್ಲ ಎಂದು ಕೆಎಸ್ ಈಶ್ವರಪ್ಪ ಹೇಳಿದರು. ಬಾಗಲಕೋಟೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ ಯಾವುದೇ ಪಕ್ಷದ ಜೊತೆ ಮರ್ಜ್ ಆಗಲ್ಲ. ಹಿಂದೂ ಸಂಸ್ಕೃತಿಯನ್ನು ಉಳಿಸುವ ಪಕ್ಷ ಬಿಜೆಪಿ ಒಂದೇ. ಹಾಗಾಗಿ ಯಾವುದೇ ಪಕ್ಷದ ಜೊತೆಗೆ ಬಿಜೆಪಿ ಮರ್ಜ್ ಮಾಡೋಕೆ ಸಾಧ್ಯ ಆಗಲ್ಲ.
ದೇಶದ ಪ್ರಧಾನಿ, ಅನೇಕ ರಾಜ್ಯಗಳಲ್ಲಿ ಸಿಎಂಗಳು, ಶಾಸಕರು, ಅನೇಕ ಬಿಜೆಪಿ ಸಂಸದರು ಇರಲು ಕಾರಣ ಹಿಂದೂ ಸಂಸ್ಕೃತಿ. ಇವತ್ತು, ನಿನ್ನೆ ಯಾರೋ ಮಾಡುತ್ತಿರುವ ಪ್ರಯತ್ನದಿಂದ ಅಧಿಕಾರಕ್ಕೆ ಬಂದಿಲ್ಲ. ಅನೇಕ ವರ್ಷಗಳಿಂದ ರಕ್ತ ಬೆವರು ರೂಪದಲ್ಲಿ ಸುರಿಸಿದ ರಾಷ್ಟ್ರ ಭಕ್ತರು ಧರ್ಮ ನಿಷ್ಠರು ಈ ಪಕ್ಷವನ್ನ ಕಟ್ಟಿರೋದು. ಹಾಗಾಗಿ ಈ ಪಕ್ಷ ತಾತ್ಕಾಲಿಕವಾಗಿ ಕೆಲವರ ಕುಟುಂಬದ ಕೈಗೆ ಸಿಕ್ಕಿದೆ. ಇದನ್ನ ಸರಿ ಮಾಡೋದಕ್ಕೆ ಖಂಡಿತಾ ಆಗುತ್ತೆ, ಸರಿ ಆಗೇ ಆಗುತ್ತೆ ಅನುಮಾನವಿಲ್ಲ ಎಂದರು.

Share post:

Subscribe

spot_imgspot_img

Popular

More like this
Related

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು!

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು! ಹೆಚ್ಚಿನವರಿಗೆ ಮಧ್ಯಾಹ್ನ ಚಿಕ್ಕನಿದ್ರೆ ಅಥವಾ...

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ ಬೆಂಗಳೂರು: ಕಾಂಗ್ರೆಸ್...

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ ಬೆಂಗಳೂರು: ಮುಖ್ಯಮಂತ್ರಿಗಳು ವಾಸ್ತವಿಕ...

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...