ಬಿಜೆಪಿಯವರ ಸರ್ಟಿಫಿಕೇಟ್ ನನಗೆ ಬೇಕಿಲ್ಲ: ಸಚಿವ ಡಾ. ಜಿ ಪರಮೇಶ್ವರ್ ಗರಂ

Date:

ಬಿಜೆಪಿಯವರ ಸರ್ಟಿಫಿಕೇಟ್ ನನಗೆ ಬೇಕಿಲ್ಲ: ಸಚಿವ ಡಾ. ಜಿ ಪರಮೇಶ್ವರ್ ಗರಂ

ಬೆಂಗಳೂರು: ಬಿಜೆಪಿಯವರ ಸರ್ಟಿಫಿಕೇಟ್ ನನಗೆ ಬೇಕಿಲ್ಲ. ಘಟನೆಯನ್ನು ಯಾರಾದರೂ ಸಮರ್ಥನೆ ಮಾಡುತ್ತೇವಾ? ಕಾರಣಕರ್ತರನ್ನು ಬಂಧನ ಮಾಡುತ್ತೇನೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಗರಂ ಆದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾಗಮಂಗಲ ಗಲಭೆ ವಿಚಾರವಾಗಿ ರಾಜಕೀಯ ಮಾಡಬೇಡಿ ಎಂದು ಬಿಜೆಪಿಗೆ ಮನವಿ ಮಾಡಿದ್ದೆ. ಆದರೂ ಅವರು ರಾಜಕೀಯವಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದು ಸರಿಯಲ್ಲ ಎಂದರು.
ಇನ್ನೂ ಗೃಹ ಸಚಿವರು ವಿರುದ್ಧದ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರ ಸರ್ಟಿಫಿಕೇಟ್ ನನಗೆ ಬೇಕಿಲ್ಲ. ಘಟನೆಯನ್ನು ಯಾರಾದರೂ ಸಮರ್ಥನೆ ಮಾಡುತ್ತೇವಾ? ಕಾರಣಕರ್ತರನ್ನು ಬಂಧನ ಮಾಡುತ್ತೇನೆ. ಹೇಳಿಕೆಗಳನ್ನು ಬಿಜೆಪಿಗರು ಕೊಡುವುದು ಸಹಜ. ನನಗೂ ಮಾತನಾಡಲು ಬರುತ್ತೆ. ನನ್ನ ಮಾತನ್ನು ಟ್ವಿಸ್ಟ್ ಮಾಡಲಾಗಿದೆ ಎಂದರು

Share post:

Subscribe

spot_imgspot_img

Popular

More like this
Related

ಮುಡಾ ಹಗರಣ ಕೇಸ್: ಸಿಎಂ ಸಿದ್ದರಾಮಯ್ಯ ಬಿಗ್ ರಿಲೀಫ್ ನೀಡಿದ ಕೋರ್ಟ್​​!

ಮುಡಾ ಹಗರಣ ಕೇಸ್: ಸಿಎಂ ಸಿದ್ದರಾಮಯ್ಯ ಬಿಗ್ ರಿಲೀಫ್ ನೀಡಿದ ಕೋರ್ಟ್​​! ಬೆಂಗಳೂರು/ಮೈಸೂರು:...

ವಿಮಾನ ಪತನದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಸೇರಿ ಐವರು ದುರ್ಮರಣ

ವಿಮಾನ ಪತನದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಸೇರಿ ಐವರು ದುರ್ಮರಣ ಮುಂಬೈ:...

ಅಜಿತ್ ಪವಾರ್ ಜನಸೇವೆಗೆ ಸದಾ ಮುಂಚೂಣಿಯಲ್ಲಿದ್ದರು: ಪ್ರಧಾನಿ ಮೋದಿ ಸಂತಾಪ

ಅಜಿತ್ ಪವಾರ್ ಜನಸೇವೆಗೆ ಸದಾ ಮುಂಚೂಣಿಯಲ್ಲಿದ್ದರು: ಪ್ರಧಾನಿ ಮೋದಿ ಸಂತಾಪ ನವದೆಹಲಿ: ಮಹಾರಾಷ್ಟ್ರ...

ಅಜಿತ್ ಪವಾರ್ ಸಾವು ಆಘಾತಕಾರಿ; ರಾಜಕಾರಣಿಗಳು ಹೆಚ್ಚು ಎಚ್ಚರಿಕೆಯಿಂದ ಇರಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಅಜಿತ್ ಪವಾರ್ ಸಾವು ಆಘಾತಕಾರಿ; ರಾಜಕಾರಣಿಗಳು ಹೆಚ್ಚು ಎಚ್ಚರಿಕೆಯಿಂದ ಇರಬೇಕು: ಡಿಸಿಎಂ...