ತುಂಗಭದ್ರಾ ಜಲಾಶಯಕ್ಕೆ ಇಂದು ಬಾಗಿನ ಅರ್ಪಣೆ

Date:

ತುಂಗಭದ್ರಾ ಜಲಾಶಯಕ್ಕೆ ಇಂದು ಬಾಗಿನ ಅರ್ಪಣ

 

ವಿಜಯನಗರ: ತುಂಗಭದ್ರಾ ಜಲಾಶಯ ಭರ್ತಿಯಾದ ಹಿನ್ನೆಲೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಡಿಸಿಎಂ ಡಿ.ಕೆ.ಶಿವಕುಮಾರ್‌ ಬಾಗಿನ ಅರ್ಪಿಸಲಿದ್ದಾರೆ. ವಿಜಯನಗರ ಜಿಲ್ಲೆ ಹೊಸಪೇಟೆ ಬಳಿ ಇರುವ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್‌ಗೆ ತಾತ್ಕಾಲಿಕ ಗೇಟ್ ಅಳವಳಡಿಕೆಯ 25 ದಿನಗಳ ಬಳಿಕ ಡ್ಯಾಂ ಭರ್ತಿಯಾಗಿದೆ.

ಕಲ್ಯಾಣ- ಕರ್ನಾಟಕದ ಜೀವನಾಡಿ ತುಂಗಭದ್ರಾ ಜಲಾಶಯ ಮತ್ತೆ ಭರ್ತಿಯಾಗಿದೆ. ಬಾಗಿನ ಅರ್ಪಣೆ ಕಾರ್ಯಕ್ರಮದ ಸಲುವಾಗಿ ತುಂಗಭದ್ರಾ ಜಲಾಶಯ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಜಲಾಶಯದ ಸೇತುವೆಯ ಮೇಲೆ ಕನ್ನಡ ಧ್ವಜಗಳು ರಾರಾಜಿಸುತ್ತಿವೆ. ಅಲ್ಲದೇ ತಳಿರು ತೋರಣ, ಬಾಳೆಯಿಂದ ಜಲಾಶಯಯವನ್ನು ಅಲಂಕರಿಸಲಾಗಿದೆ.

Share post:

Subscribe

spot_imgspot_img

Popular

More like this
Related

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ, ವಿಮಾನ ಹಾರಾಟ ತಾತ್ಕಾಲಿಕ ಸ್ಥಗಿತ

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ,...

ಎಳೆಯ ಮಕ್ಕಳಿಗೆ ಡ್ರ್ಯಾಗನ್ ಫ್ರೂಟ್ ನೀಡಬಹುದೇ? ಇಲ್ಲಿದೆ ಮಾಹಿತಿ

ಎಳೆಯ ಮಕ್ಕಳಿಗೆ ಡ್ರ್ಯಾಗನ್ ಫ್ರೂಟ್ ನೀಡಬಹುದೇ? ಇಲ್ಲಿದೆ ಮಾಹಿತಿ ಮಕ್ಕಳು ಆರೋಗ್ಯವಾಗಿಯೂ ಸದೃಢವಾಗಿಯೂ...

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ: ಮೇ 4ಕ್ಕೆ ಫಲಿತಾಂಶ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ: ಮೇ 4ಕ್ಕೆ ಫಲಿತಾಂಶ ನವದೆಹಲಿ:...

ಖ್ಯಾತ ಉದ್ಯಮಿಯ ಕೈಹಿಡಿಯಲಿದ್ದಾರಂತೆ ನಟಿ ಅನುಷ್ಕಾ ನಟಿ!

Anushka Shetty: ಖ್ಯಾತ ಉದ್ಯಮಿಯ ಕೈಹಿಡಿಯಲಿದ್ದಾರಂತೆ ನಟಿ ಅನುಷ್ಕಾ ನಟಿ! ಸೌತ್ ಇಂಡಿಯಾದ...