ಸಿದ್ದರಾಮಯ್ಯ ಅರೆಸ್ಟ್ ಆಗಬಹುದು: ಸ್ನೇಹಮಯಿ ಕೃಷ್ಣ ಪರ ವಕೀಲರ ಸ್ಪೋಟಕ ಹೇಳಿಕೆ!

Date:

ಸಿದ್ದರಾಮಯ್ಯ ಅರೆಸ್ಟ್ ಆಗಬಹುದು: ಸ್ನೇಹಮಯಿ ಕೃಷ್ಣ ಪರ ವಕೀಲರ ಸ್ಪೋಟಕ ಹೇಳಿಕೆ!

ಬೆಂಗಳೂರು:- ಸಿದ್ದರಾಮಯ್ಯ ಅರೆಸ್ಟ್ ಆಗಬಹುದು ಎಂದು ಸ್ನೇಹಮಯಿ ಕೃಷ್ಣ ಪರ ವಕೀಲರು ಸ್ಪೋಟಕ ಹೇಳಿಕೆ ಕೊಟ್ಟಿದ್ದಾರೆ.

ದೂರುದಾರ ಸ್ನೇಹಮಯಿ ಕೃಷ್ಣ ಪರ ವಕೀಲ ವಸಂತ ಕುಮಾರ್​ ಪ್ರತಿಕ್ರಿಯಿಸಿದ್ದು, ಸಿಎಂ ಸ್ಥಾನದಲ್ಲಿ ಮುಂದುವರೆದರೆ ಪ್ರಾಮಾಣಿಕ ತನಿಖೆಯಾಗಲ್ಲ. ಹೀಗಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಿದಾಗ ಎಫ್​ಐಆರ್​ ದಾಖಲಿಸಿ ತನಿಖೆ ಆಗಬೇಕು, ಅರೆಸ್ಟ್ ಕೂಡ ಮಾಡಬಹುದು ಎಂದು ಹೇಳಿದ್ದಾರೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಉತ್ತಮ ಆದೇಶ ಕೊಟ್ಟಿದೆ. ನಿನ್ನೆ ಹೈಕೋರ್ಟ್​ ಕೊಟ್ಟ ತೀರ್ಪಿನ ಆದೇಶದ ಪ್ರತಿಯನ್ನು ನೀಡಿದ್ದೆವು. ಖಾಸಗಿ ದೂರಿಗೆ ನ್ಯಾಯ ಸಿಕ್ಕಿದೆ. 3 ತಿಂಗಳೊಳಗೆ ತನಿಖಾ ವರದಿ ಸಲ್ಲಿಸಲು ಲೋಕಾಯುಕ್ತಗೆ ಸೂಚನೆ ನೀಡಲಾಗಿದೆ. ಪ್ರಾಮಾಣಿಕವಾಗಿ ತನಿಖೆ ಆಗಬೇಕು ಅಂತಾ ಮನವಿ ಮಾಡುತ್ತೇವೆ ಎಂದಿದ್ದಾರೆ.

ಹೈಕೋರ್ಟ್​ನಲ್ಲಿ ದಾವೆ ಹೂಡುತ್ತೇವೆ. ಆಪಾದನೆ ಬಂದಲ್ಲಿ ಅವರ ಮೇಲೆ ಎಫ್​ಐಆರ್​ ಆದರೆ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ಮಾಡುತ್ತಾರೆ. ಸಿಎಂ ರಾಜೀನಾಮೆ ಕೊಡಬೇಕಿದೆ. ತನಿಖಾಧಿಕಾರಿ ಯಾವ ರೀತಿ ಇರುತ್ತೆ ಅಂತ ನೋಡಬೇಕು ಎಂದು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...