ಭೋವಿ ನಿಗಮ ಅಕ್ರಮ ತನಿಖೆಯಲ್ಲೇ ಭ್ರಷ್ಟಾಚಾರ: ತನಿಖಾಧಿಕಾರಿ ಎ.ಡಿ ನಾಗರಾಜ್ ಸಸ್ಪೆಂಡ್..!

Date:

ಭೋವಿ ನಿಗಮ ಅಕ್ರಮ ತನಿಖೆಯಲ್ಲೇ ಭ್ರಷ್ಟಾಚಾರ: ತನಿಖಾಧಿಕಾರಿ ಎ.ಡಿ ನಾಗರಾಜ್ ಸಸ್ಪೆಂಡ್..!

ಬೆಂಗಳೂರು: ಭೋವಿ ನಿಗಮದ ಅಕ್ರಮ ಕೇಸ್ ತನಿಖೆಯಲ್ಲಿ ಭ್ರಷ್ಟಾಚಾರ ಆರೋಪ ಕೇಳಿಬಂದಿದ್ದು, ತನಿಖಾಧಿಕಾರಿಯನ್ನ ಹಿರಿಯ ಅಧಿಕಾರಿಗಳು ಸಸ್ಪೆಂಡ್ ಮಾಡಿದ್ದಾರೆ. ಎ.ಡಿ ನಾಗರಾಜ್ ಸಸ್ಪೆಂಡ್ ಆದ ತನಿಖಾಧಿಕಾರಿಯಾಗಿದ್ದು, ಭೋವಿ ನಿಗಮದಲ್ಲಿ ಕೋಟಿ ಕೋಟಿ ಹಣ ಅಕ್ರಮ ನಡೆದಿರೋ ಆರೋಪ ಕೇಳಿ ಬಂದಿತ್ತು. ಸರ್ಕಾರ ಈ ಸಂಬಂಧ ಸಿಐಡಿ ತನಿಖೆಗೆ ಆದೇಶ ನೀಡಿತ್ತು. ಈ ಸಂಬಂಧ ನಿಗಮದ ಎಮ್.ಡಿ ನಾಗರಾಜಪ್ಪ, ಹಾಗೂ ಲೀಲಾವತಿ ಸೇರಿದಂತೆ ಹಲವರನ್ನು ಸಿಐಡಿ ಅಧಿಕಾರಿಗಳು ಬಂಧೀಸಿದ್ದರು. ಆರೋಪಿಗಳನ್ನ ಬಂಧಿಸಿ ತನಿಖೆ ನಡೆಸಿದ್ದ ವೇಳೆ ಎ.ಡಿ ನಾಗರಾಜ್ ಆರೋಪಿಗಳಿಂದ ಹಣ ಪಡೆದ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ‌ ತನಿಖಾಧಿಕಾರಿಯಾಗಿದ್ದ ಎ.ಡಿ ನಾಗರಾಜ್ ಸಸ್ಪೆಂಡ್ ಮಾಡಿ ಸಿಐಡಿ ಡಿಜಿ ಸಲೀಂ ಆದೇಶ ಹೊರಡಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...