No menu items!
23.4 C
Munich
Saturday, May 2, 2026

ಭೋವಿ ನಿಗಮ ಅಕ್ರಮ ತನಿಖೆಯಲ್ಲೇ ಭ್ರಷ್ಟಾಚಾರ: ತನಿಖಾಧಿಕಾರಿ ಎ.ಡಿ ನಾಗರಾಜ್ ಸಸ್ಪೆಂಡ್..!

Must read

ಭೋವಿ ನಿಗಮ ಅಕ್ರಮ ತನಿಖೆಯಲ್ಲೇ ಭ್ರಷ್ಟಾಚಾರ: ತನಿಖಾಧಿಕಾರಿ ಎ.ಡಿ ನಾಗರಾಜ್ ಸಸ್ಪೆಂಡ್..!

ಬೆಂಗಳೂರು: ಭೋವಿ ನಿಗಮದ ಅಕ್ರಮ ಕೇಸ್ ತನಿಖೆಯಲ್ಲಿ ಭ್ರಷ್ಟಾಚಾರ ಆರೋಪ ಕೇಳಿಬಂದಿದ್ದು, ತನಿಖಾಧಿಕಾರಿಯನ್ನ ಹಿರಿಯ ಅಧಿಕಾರಿಗಳು ಸಸ್ಪೆಂಡ್ ಮಾಡಿದ್ದಾರೆ. ಎ.ಡಿ ನಾಗರಾಜ್ ಸಸ್ಪೆಂಡ್ ಆದ ತನಿಖಾಧಿಕಾರಿಯಾಗಿದ್ದು, ಭೋವಿ ನಿಗಮದಲ್ಲಿ ಕೋಟಿ ಕೋಟಿ ಹಣ ಅಕ್ರಮ ನಡೆದಿರೋ ಆರೋಪ ಕೇಳಿ ಬಂದಿತ್ತು. ಸರ್ಕಾರ ಈ ಸಂಬಂಧ ಸಿಐಡಿ ತನಿಖೆಗೆ ಆದೇಶ ನೀಡಿತ್ತು. ಈ ಸಂಬಂಧ ನಿಗಮದ ಎಮ್.ಡಿ ನಾಗರಾಜಪ್ಪ, ಹಾಗೂ ಲೀಲಾವತಿ ಸೇರಿದಂತೆ ಹಲವರನ್ನು ಸಿಐಡಿ ಅಧಿಕಾರಿಗಳು ಬಂಧೀಸಿದ್ದರು. ಆರೋಪಿಗಳನ್ನ ಬಂಧಿಸಿ ತನಿಖೆ ನಡೆಸಿದ್ದ ವೇಳೆ ಎ.ಡಿ ನಾಗರಾಜ್ ಆರೋಪಿಗಳಿಂದ ಹಣ ಪಡೆದ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ‌ ತನಿಖಾಧಿಕಾರಿಯಾಗಿದ್ದ ಎ.ಡಿ ನಾಗರಾಜ್ ಸಸ್ಪೆಂಡ್ ಮಾಡಿ ಸಿಐಡಿ ಡಿಜಿ ಸಲೀಂ ಆದೇಶ ಹೊರಡಿಸಿದ್ದಾರೆ.

- Advertisement -spot_img

More articles

- Advertisement -spot_img

Latest article