ತಾಂತ್ರಿಕ ದೋಷ ಹಿನ್ನಲೆ: ತುರ್ತು ಭೂ ಸ್ಪರ್ಷ ಮಾಡಿದ ಹೆಲಿಕಾಪ್ಟರ್

Date:

ತಾಂತ್ರಿಕ ದೋಷ ಹಿನ್ನಲೆ: ತುರ್ತು ಭೂ ಸ್ಪರ್ಷ ಮಾಡಿದ ಹೆಲಿಕಾಪ್ಟರ್

ಕೋಲಾರ: ತಾಂತ್ರಿಕ ದೋಷ ಹಿನ್ನಲೆಯಲ್ಲಿ ಭಾರತೀಯ ವಾಯಸೇನೆಗೆ ಸೇರಿದ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶ ಮಾಡಿದೆ. ಯಲಹಂಕದಿಂದ ಚೆನೈಗೆ ತೆರಳುತ್ತಿದ್ದ ವಾಯುಸೇನಾ ಹೆಲಿಕಾಪ್ಟರ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆ ಕೋಲಾರದ ಬಂಗಾರಪೇಟೆ ತಾಲ್ಲೂಕಿನ ಕರಪನಹಳ್ಳಿಯಲ್ಲಿ ಭೂ ಸ್ಪರ್ಶ ಮಾಡಲಾಗಿದೆ.
ಮಹಿಳಾ ಪೈಲಟ್ ಸೇರಿದಂತೆ ಇಬ್ಬರು ಹೆಲಿಕಾಪ್ಟರ್ನಲ್ಲಿದ್ದು, ಸದ್ಯ ಸುರಕ್ಷಿತವಾಗಿದ್ದಾರೆ. ರಾತ್ರಿ 10 ಗಂಟೆ ನಂತರ ತಾಂತ್ರಿಕ ದೋಷ ನಿವಾರಣೆಗೆ ಅಧಿಕಾರಿಗಳು ಮುಂದಾಗಿದ್ದಾರೆ. ಸೇನಾ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶ ಹಿನ್ನೆಲೆ ಮತ್ತೊಂದು ಹೆಲಿಕಾಪ್ಟರ್ ಸ್ಥಳಕ್ಕೆ ಬಂದಿದೆ. ವಾಯುಸೇನೆಯ ಮೆಕ್ಯಾನಿಕ್ಸ್ ಕೂಡ ಸ್ಥಳಕ್ಕೆ ಬಂದಿಳಿದಿದ್ದಾರೆ.

Share post:

Subscribe

spot_imgspot_img

Popular

More like this
Related

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ, ವಿಮಾನ ಹಾರಾಟ ತಾತ್ಕಾಲಿಕ ಸ್ಥಗಿತ

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ,...

ಎಳೆಯ ಮಕ್ಕಳಿಗೆ ಡ್ರ್ಯಾಗನ್ ಫ್ರೂಟ್ ನೀಡಬಹುದೇ? ಇಲ್ಲಿದೆ ಮಾಹಿತಿ

ಎಳೆಯ ಮಕ್ಕಳಿಗೆ ಡ್ರ್ಯಾಗನ್ ಫ್ರೂಟ್ ನೀಡಬಹುದೇ? ಇಲ್ಲಿದೆ ಮಾಹಿತಿ ಮಕ್ಕಳು ಆರೋಗ್ಯವಾಗಿಯೂ ಸದೃಢವಾಗಿಯೂ...