ತಿಮ್ಮಾಪುರ ವಾರಕ್ಕೆ 18 ಕೋಟಿ ರೂ. ಮದ್ಯದಂಗಡಿಗಳಿಂದ ಹಫ್ತಾ ವಸೂಲಿ ಮಾಡುತ್ತಿದ್ದಾರೆ: ಆರ್ ಅಶೋಕ್

Date:

ತಿಮ್ಮಾಪುರ ವಾರಕ್ಕೆ 18 ಕೋಟಿ ರೂ. ಮದ್ಯದಂಗಡಿಗಳಿಂದ ಹಫ್ತಾ ವಸೂಲಿ ಮಾಡುತ್ತಿದ್ದಾರೆ: ಆರ್ ಅಶೋಕ್

ಬೆಂಗಳೂರು: ತಿಮ್ಮಾಪುರ ವಾರಕ್ಕೆ 18 ಕೋಟಿ ರೂ. ಮದ್ಯದಂಗಡಿಗಳಿಂದ ಹಫ್ತಾ ವಸೂಲಿ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಈ ಹಿಂದೆ ಬೆಂಗಳೂರಿನಲ್ಲಿ ರೌಡಿಗಳು ಹಫ್ತಾ ವಸೂಲಿ ಮಾಡುತ್ತಿದ್ದರು ಈಗ ಈ ಸರ್ಕಾರದ ಸಚಿವರು ಹಫ್ತಾ ವಸೂಲಿಗೆ ಇಳಿದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಬಕಾರಿ ಇಲಾಖೆಯಲ್ಲಿ ಸಚಿವ ತಿಮ್ಮಾಪುರ ವಾರಕ್ಕೆ 18 ಕೋಟಿ ರೂ. ಮದ್ಯದಂಗಡಿಗಳಿಂದ ಹಫ್ತಾ ವಸೂಲಿ ಮಾಡುತ್ತಿದ್ದಾರೆ. ಈ ಬಗ್ಗೆ ರಾಜ್ಯಪಾಲರಿಗೆ ಮದ್ಯದಂಗಡಿ ಮಾಲೀಕರೇ ದೂರು ಕೊಟ್ಟಿದ್ದಾರೆ. ರಾಜ್ಯದಲ್ಲಿ 11 ಸಾವಿರಕ್ಕೂ ಹೆಚ್ಚು ವೈನ್ ಸ್ಟೋರ್ಗಳಿವೆ. ಪ್ರತಿಯೊಂದರಿಂದ 20 ಸಾವಿರ ರೂ. ವಸೂಲಿ ಮಾಡುತ್ತಿದ್ದಾರೆ ಎಂದು ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...