ಕರ್ನಾಟಕ ಸರ್ಕಾರದಿಂದ ಏಳು ಐಪಿಎಸ್​ ಅಧಿಕಾರಿಗಳು ವರ್ಗಾವಣೆ!

Date:

ಕರ್ನಾಟಕ ಸರ್ಕಾರದಿಂದ ಏಳು ಐಪಿಎಸ್​ ಅಧಿಕಾರಿಗಳು ವರ್ಗಾವಣೆ!

ಬೆಂಗಳೂರು:- ರಾಜ್ಯ ಸರ್ಕಾರವು ಆಡಳಿತ ವಿಭಾಗಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಏಳು ಐಪಿಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಹುದ್ದೆ ನಿರೀಕ್ಷೆಯಲ್ಲಿದ್ದ ಸಂತನು ಸಿನ್ಹಾ ಅವರನ್ನು ಸಿಐದಿಯ ಡಿಐಜಿ ಹುದ್ದೆಗೆ ಹಾಗೂ ಸಿಐಡಿಯ ಎಸ್​​ಪಿ ಹುದ್ದೆಗೆ ಜಿ.ಸಂಗೀತ ಅವರನ್ನು ವರ್ಗಾವಣೆ ಮಾಡಲಾಗಿದೆ.

ವರ್ಗಾವಣೆಯಾದ ಅಧಿಕಾರಿಗಳು
ಶಾಂತನು ಸಿನ್ಹಾ- ಡಿಐಜಿಪಿ, ಸಿಐಡಿ
ಜಿ.ಸಂಗೀತಾ, ಎಸ್ ಪಿ, ಸಿಐಡಿ
ಅಬ್ದುಲ್ ಅಹದ್, ನಿರ್ದೇಶಕರು, ಬಿಎಂಟಿಸಿ(ಸೆಕ್ಯೂರಿಟಿ & ವಿಜಿನಲ್ಸ್)
ಲಕ್ಷ್ಮಣ್ ನಿಂಬರಗಿ, ಎಸ್ ಪಿ, ವಿಜಯಪುರ
ಚನ್ನಬಸವಣ್ಣ ಲಂಗೋಟಿ, ನಿರ್ದೇಶಕ ಕರ್ನಾಟಕ ಪೊಲೀಸ್ ಅಕಾಡೆಮಿ (ಹೆಚ್ಚುವರಿ ಹೊಣೆ)
ಪೃಥ್ವಿಕ್ ಶಂಕರ್, ಎಸ್ ಪಿ, ಯಾದಗಿರಿ
ಶಿವಾಂಶು ರಾಜಪೂತ್, ಎಸ್ ಪಿ, ರಾಜ್ಯ ಅಪರಾಧ ದಾಖಲೆ ವಿಭಾಗ

Share post:

Subscribe

spot_imgspot_img

Popular

More like this
Related

ಯುವಶಕ್ತಿ, ನಾರಿ ಶಕ್ತಿ, ರೈತರಿಗೆ ಆದ್ಯತೆ ನೀಡಿದ ಬಜೆಟ್: ಬಿ.ವೈ. ವಿಜಯೇಂದ್ರ ಶ್ಲಾಘನೆ

ಯುವಶಕ್ತಿ, ನಾರಿ ಶಕ್ತಿ, ರೈತರಿಗೆ ಆದ್ಯತೆ ನೀಡಿದ ಬಜೆಟ್: ಬಿ.ವೈ. ವಿಜಯೇಂದ್ರ...

ಏ.1ರಿಂದ ಹೊಸ ಕಾಯ್ದೆ ಜಾರಿ: ಅನಿವಾಸಿಗಳಿಗೆ MAT ವಿನಾಯಿತಿ, ಕನಿಷ್ಠ ತೆರಿಗೆ ದರದಲ್ಲಿ ರಿಲೀಫ್

ಏ.1ರಿಂದ ಹೊಸ ಕಾಯ್ದೆ ಜಾರಿ: ಅನಿವಾಸಿಗಳಿಗೆ MAT ವಿನಾಯಿತಿ, ಕನಿಷ್ಠ ತೆರಿಗೆ...

Budget 2026 Expectations: ಮಹಿಳೆ–ಯುವಕರ ಮೇಲೆ ಫೋಕಸ್, ಉದ್ಯೋಗಕ್ಕೆ ಹೊಸ ದಾರಿ

Budget 2026 Expectations: ಮಹಿಳೆ–ಯುವಕರ ಮೇಲೆ ಫೋಕಸ್, ಉದ್ಯೋಗಕ್ಕೆ ಹೊಸ ದಾರಿ ನವದೆಹಲಿ:...

ಕೇಂದ್ರ ಬಜೆಟ್ 2026–27: 7 ಹೈಸ್ಪೀಡ್ ರೈಲು ಕಾರಿಡಾರ್ ಘೋಷಣೆ – ಬೆಂಗಳೂರಿಗೆ ಬುಲೆಟ್ ರೈಲು

ಕೇಂದ್ರ ಬಜೆಟ್ 2026–27: 7 ಹೈಸ್ಪೀಡ್ ರೈಲು ಕಾರಿಡಾರ್ ಘೋಷಣೆ –...