ಕರ್ನಾಟಕ ಸರ್ಕಾರದಿಂದ ಏಳು ಐಪಿಎಸ್​ ಅಧಿಕಾರಿಗಳು ವರ್ಗಾವಣೆ!

Date:

ಕರ್ನಾಟಕ ಸರ್ಕಾರದಿಂದ ಏಳು ಐಪಿಎಸ್​ ಅಧಿಕಾರಿಗಳು ವರ್ಗಾವಣೆ!

ಬೆಂಗಳೂರು:- ರಾಜ್ಯ ಸರ್ಕಾರವು ಆಡಳಿತ ವಿಭಾಗಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಏಳು ಐಪಿಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಹುದ್ದೆ ನಿರೀಕ್ಷೆಯಲ್ಲಿದ್ದ ಸಂತನು ಸಿನ್ಹಾ ಅವರನ್ನು ಸಿಐದಿಯ ಡಿಐಜಿ ಹುದ್ದೆಗೆ ಹಾಗೂ ಸಿಐಡಿಯ ಎಸ್​​ಪಿ ಹುದ್ದೆಗೆ ಜಿ.ಸಂಗೀತ ಅವರನ್ನು ವರ್ಗಾವಣೆ ಮಾಡಲಾಗಿದೆ.

ವರ್ಗಾವಣೆಯಾದ ಅಧಿಕಾರಿಗಳು
ಶಾಂತನು ಸಿನ್ಹಾ- ಡಿಐಜಿಪಿ, ಸಿಐಡಿ
ಜಿ.ಸಂಗೀತಾ, ಎಸ್ ಪಿ, ಸಿಐಡಿ
ಅಬ್ದುಲ್ ಅಹದ್, ನಿರ್ದೇಶಕರು, ಬಿಎಂಟಿಸಿ(ಸೆಕ್ಯೂರಿಟಿ & ವಿಜಿನಲ್ಸ್)
ಲಕ್ಷ್ಮಣ್ ನಿಂಬರಗಿ, ಎಸ್ ಪಿ, ವಿಜಯಪುರ
ಚನ್ನಬಸವಣ್ಣ ಲಂಗೋಟಿ, ನಿರ್ದೇಶಕ ಕರ್ನಾಟಕ ಪೊಲೀಸ್ ಅಕಾಡೆಮಿ (ಹೆಚ್ಚುವರಿ ಹೊಣೆ)
ಪೃಥ್ವಿಕ್ ಶಂಕರ್, ಎಸ್ ಪಿ, ಯಾದಗಿರಿ
ಶಿವಾಂಶು ರಾಜಪೂತ್, ಎಸ್ ಪಿ, ರಾಜ್ಯ ಅಪರಾಧ ದಾಖಲೆ ವಿಭಾಗ

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...