ಯಾವುದೇ ಅರ್ಹ ಬಿಪಿಎಲ್, ಎಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸುವುದಿಲ್ಲ: ಸಚಿವ ಕೆ.ಹೆಚ್.ಮುನಿಯಪ್ಪ

Date:

ಯಾವುದೇ ಅರ್ಹ ಬಿಪಿಎಲ್, ಎಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸುವುದಿಲ್ಲ: ಸಚಿವ ಕೆ.ಹೆಚ್.ಮುನಿಯಪ್ಪ

ಬೆಂಗಳೂರು: ಯಾವುದೇ ಅರ್ಹ ಬಿಪಿಎಲ್, ಎಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸುವುದಿಲ್ಲ ಎಂದು ಆಹಾರ ನಾಗರೀಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, 66% ಬಿಪಿಎಲ್ ಕಾರ್ಡ್‌ಗಳಲ್ಲಿ ಅನರ್ಹರನ್ನ ಮಾತ್ರ ಎಪಿಎಲ್‌ಗೆ ಸೇರಿಸಲಾಗಿದೆ. ತೆರಿಗೆ ಪಾವತಿದಾರರು, ಸರ್ಕಾರಿ ನೌಕರರ ಕುಟುಂಬಗಳ ಬಿಪಿಎಲ್ ಕಾರ್ಡ್‌ಗಳನ್ನ ಮಾತ್ರ ಎಪಿಎಲ್‌ಗೆ ಸೇರಿಸಲಾಗಿದೆ. ಅನರ್ಹ ಇರಬಹುದೆನ್ನುವ ಕಾರ್ಡ್‌ಗಳನ್ನ ಮಾತ್ರ ಅಮಾನತ್ತಿನಲ್ಲಿಡಲಾಗಿದೆ ಎಂದು ಹೇಳಿದರು.
ಇನ್ನೂ 7 ದಿನದೊಳಗೆ ಬಿಪಿಎಲ್ ಕಾರ್ಡ್‌ ರದ್ದಾದವರಿಗೆ ಅದೇ ಐಡಿಯಲ್ಲಿ ಲಾಗಿನ್‌ಗೆ ಅವಕಾಶ ಮಾಡಿಕೊಡುತ್ತೇವೆ. ತೆರಿಗೆದಾರರು ಹಾಗೂ ಸರ್ಕಾರಿ ನೌಕರರ ಕಾರ್ಡ್‌ ರದ್ದು ಮಾಡಿದ್ದೇವೆ ಹೊರತು ಬೇರೆಯವರ ಕಾರ್ಡ್‌ ಯಥಾವತ್ತಾಗಿ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದರು.

Share post:

Subscribe

spot_imgspot_img

Popular

More like this
Related

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ!

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ! ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ...

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು...

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್ ಟೆಹ್ರಾನ್: ಇರಾನ್...

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು!

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು! ಬೆಂಗಳೂರು: ಯುಗಾದಿ...