ಯಾವುದೇ ಒಂದು ಸರ್ಕಾರಿ ಆಸ್ಪತ್ರೆ ಬಗ್ಗೆ ಸರ್ಕಾರ ಗಮನ ಕೊಟ್ಟಿಲ್ಲ: ಛಲವಾದಿ ನಾರಾಯಣಸ್ವಾಮಿ

Date:

ಯಾವುದೇ ಒಂದು ಸರ್ಕಾರಿ ಆಸ್ಪತ್ರೆ ಬಗ್ಗೆ ಸರ್ಕಾರ ಗಮನ ಕೊಟ್ಟಿಲ್ಲ: ಛಲವಾದಿ ನಾರಾಯಣಸ್ವಾಮಿ

ಬೆಳಗಾವಿ: ಯಾವುದೇ ಒಂದು ಸರ್ಕಾರಿ ಆಸ್ಪತ್ರೆ ಬಗ್ಗೆ ಸರ್ಕಾರ ಗಮನ ಕೊಟ್ಟಿಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಇಡೀ ರಾಜ್ಯದಲ್ಲಿ ಬಾಣಂತಿಯರು, ಹಸುಗೂಸುಗಳು ತೀರಿಕೊಂಡು ಹೋಗಿರುವುದನು ಗಮನಿಸಿದರೆ, ಇಡೀ ರಾಜ್ಯಾದ್ಯಂತ ಒಂದು ಗೊಂದಲದ ವಾತಾವರಣ ಸೃಷ್ಟಿಯಾಗಿದೆ. ಆಸ್ಪತ್ರೆಗಳು ಶವಾಗಾರ ಆಗುತ್ತಿರುವ ಪರಿಸ್ಥಿತಿ ಬಂದಿದೆ. ಇದಕ್ಕೆ ನೇರ ಕಾರಣ ಕಾಂಗ್ರೆಸ್ ಸರ್ಕಾರಎಂದು ದೂರಿದ್ದಾರೆ.
ಇನ್ನೂ ಯಾವುದೇ ಒಂದು ಸರ್ಕಾರಿ ಆಸ್ಪತ್ರೆ ಬಗ್ಗೆ ಸರ್ಕಾರ ಗಮನ ಕೊಟ್ಟಿಲ್ಲ. ಅವರು ಅಧಿಕಾರದ ದಾಹದಲ್ಲಿ ಏನೆಲ್ಲಾ ಭ್ರಷ್ಟಾಚಾರ ಮಾಡಬಹುದು..? ಇಂಥಹದರಲ್ಲಿ ತೊಡಗಿರುವುದರಿಂದ, ಆಸ್ಪತ್ರೆಗಳ ಮೇಲೆ ಸರ್ಕಾರಕ್ಕೆ ನಿಯಂತ್ರಣ ಇಲ್ಲವೇ ಇಲ್ಲ. ಕಳಪೆ ಔಷಧಿಗಳನ್ನು ಕೊಟ್ಟಿದ್ದರಿಂದಲೇ ಇಂಥ ಘಟನೆಗಳು ನಡೆದಿವೆ. ಈ ಸಮಸ್ಯೆ ಬಗ್ಗೆ ಸದನದಲ್ಲಿ ನಾವು ಧ್ವನಿ ಎತ್ತುತ್ತೇವೆ ಎಂದು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ!

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ! ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ...

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು...

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್ ಟೆಹ್ರಾನ್: ಇರಾನ್...

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು!

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು! ಬೆಂಗಳೂರು: ಯುಗಾದಿ...