ಮಾಜಿ ಸಿಎಂ S.M ಕೃಷ್ಣ ನಿಧನದ ಹಿನ್ನೆಲೆ: ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ

Date:

ಮಾಜಿ ಸಿಎಂ S.M ಕೃಷ್ಣ ನಿಧನದ ಹಿನ್ನೆಲೆ: ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ

 

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ರವರು, ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮೂರು ದಿನದಳ ಕಾಲ ರಾಜ್ಯದಲ್ಲಿ ಶೋಕಾಚರಣೆ ಘೋಷಿಸಲಾಗಿದೆ. ಇದೇ ವೇಳೆ ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಶಾಲಾ ಕಾಲೇಜು, ಸರ್ಕಾರಿ ಕಚೇರಿ ಸೇರಿದಂತೆ ರಾಜ್ಯಾದ್ಯಂತ ರಜೆ ಘೋಷಣೆ ಮಾಡಲಾಗಿದೆ.

ಮಾಜಿ ಸಿಎಂ ಎಸ್. ಕೃಷ್ಣ ಅವರು ನಿಧನರಾಗಿದ್ದು, ಸದಾಶಿವನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವಿದೇಶದಲ್ಲಿರುವ ಸಂಬಂಧಿಕರು ಆಗಮಿಸುವುದು ತಡವಾಗುವ ಹಿನ್ನೆಲೆಯಲ್ಲಿ ಎಸ್.ಕೃಷ್ಣ ಅವರ ಅಂತ್ಯಕ್ರಿಯೆಯನ್ನು ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.

Share post:

Subscribe

spot_imgspot_img

Popular

More like this
Related

ದ್ವೇಷ ಭಾಷಣ ಮಸೂದೆ ಜಾರಿಗೆ ಅಡ್ಡಿಯಾಗಲೆಂದೇ ರಾಜ್ಯಪಾಲರು ರಾಷ್ಟ್ರಪತಿಗಳಿಗೆ ಕಳುಹಿಸಿದ್ದಾರೆ:  ಸಚಿವ ಪರಮೇಶ್ವರ್ ಆರೋಪ

ದ್ವೇಷ ಭಾಷಣ ಮಸೂದೆ ಜಾರಿಗೆ ಅಡ್ಡಿಯಾಗಲೆಂದೇ ರಾಜ್ಯಪಾಲರು ರಾಷ್ಟ್ರಪತಿಗಳಿಗೆ ಕಳುಹಿಸಿದ್ದಾರೆ:  ಸಚಿವ...

ಕನಕಪುರ ಅಗ್ನಿ ಅವಘಡ: ಒಂದೇ ಕುಟುಂಬದ ಮೂವರು ಚಿಕಿತ್ಸೆ ಫಲಿಸದೆ ಸಾವು

ಕನಕಪುರ ಅಗ್ನಿ ಅವಘಡ: ಒಂದೇ ಕುಟುಂಬದ ಮೂವರು ಚಿಕಿತ್ಸೆ ಫಲಿಸದೆ ಸಾವು ರಾಮನಗರ:...

ನಿರ್ಮಲಾ ಸೀತಾರಾಮನ್ 9ನೇ ಬಜೆಟ್: ಆತ್ಮನಿರ್ಭರ, ವಿಕಸಿತ ಭಾರತಕ್ಕೆ ದಾರಿ: ಬಿ.ವೈ. ವಿಜಯೇಂದ್ರ

ನಿರ್ಮಲಾ ಸೀತಾರಾಮನ್ 9ನೇ ಬಜೆಟ್: ಆತ್ಮನಿರ್ಭರ, ವಿಕಸಿತ ಭಾರತಕ್ಕೆ ದಾರಿ: ಬಿ.ವೈ....

ಯುವಶಕ್ತಿ, ನಾರಿ ಶಕ್ತಿ, ರೈತರಿಗೆ ಆದ್ಯತೆ ನೀಡಿದ ಬಜೆಟ್: ಬಿ.ವೈ. ವಿಜಯೇಂದ್ರ ಶ್ಲಾಘನೆ

ಯುವಶಕ್ತಿ, ನಾರಿ ಶಕ್ತಿ, ರೈತರಿಗೆ ಆದ್ಯತೆ ನೀಡಿದ ಬಜೆಟ್: ಬಿ.ವೈ. ವಿಜಯೇಂದ್ರ...