ಪ್ರತಿಭಟನೆಕಾರರ ಮೇಲೆ ಲಾಠಿಚಾರ್ಜ್ ಹಿಂದೆ ಸರ್ಕಾರದ ದುರುದ್ದೇಶವಿರಲಿಲ್ಲ: ಸಚಿವ ಜಿ ಪರಮೇಶ್ವರ್

Date:

ಪ್ರತಿಭಟನೆಕಾರರ ಮೇಲೆ ಲಾಠಿಚಾರ್ಜ್ ಹಿಂದೆ ಸರ್ಕಾರದ ದುರುದ್ದೇಶವಿರಲಿಲ್ಲ: ಸಚಿವ ಜಿ ಪರಮೇಶ್ವರ್

ಬೆಳಗಾವಿ: ಪ್ರತಿಭಟನೆಕಾರರ ಮೇಲೆ ಲಾಠಿಚಾರ್ಜ್ ಹಿಂದೆ ಸರ್ಕಾರದ ದುರುದ್ದೇಶವಿರಲಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಬೆಳಗಾವಿಯಲ್ಲಿ 2ಎ ಮೀಸಲಾತಿಗಾಗಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನೆಕಾರರ ಮೇಲೆ ಲಘು ಪ್ರಹಾರ ನಡೆದ ಹಿಂದೆ ಸರ್ಕಾರದ ಯಾವುದೇ ದುರುದ್ದೇಶವಿರಲಿಲ್ಲ,
ಜಿಲ್ಲಾಡಳಿತ ಜಾರಿಗೊಳಿಸಿದ್ದ ಪ್ರತಿಬಂಧಕಾಜ್ಞೆ ಮತ್ತು ಹೈಕೋರ್ಟ್ ನೀಡಿದ ಆದೇಶವನ್ನು ಉಲ್ಲಂಘಿಸುವುದಕ್ಕೆ ಮುಂದಾದಾಗ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಯ್ದುಕೊಳ್ಳಲು ಅನಿವಾರ್ಯವಾಗಿ ಪೊಲೀಸರು ಕ್ರಮ ತೆಗೆದುಕೊಳ್ಳಬೇಕಾಯಿತು ಎಂದು ಹೇಳಿದರು.
ಇನ್ನೂ ಕ್ಟರ್ ಗಳನ್ನು ಸುವರ್ಣ ಸೌಧದ ಆವರಣಕ್ಕೆ ಒಯ್ಯಕೂಡದು ಎಂದು ನ್ಯಾಯಾಲಯ ಹೇಳಿದ್ದರೂ ಸ್ವಾಮೀಜಿಯವರ ಕರೆಯ ಮೇರೆಗೆ ಟ್ರ್ಯಾಕ್ಟರ್ ಗಳನ್ನು ಮುನ್ನುಗ್ಗಿಸುವ ಪ್ರಯತ್ನವನ್ನು ಪ್ರತಿಭಟನೆಕಾರರು ಮಾಡಿದರು ಎಂದು ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ನಾವು ಬಿಸಾಡುವ ಈ ವಸ್ತುವಿಗಿದೆ ವಿಷ ಸರ್ಪ ಓಡಿಸುವ ಶಕ್ತಿ; ಯಾವುದು?

ನಾವು ಬಿಸಾಡುವ ಈ ವಸ್ತುವಿಗಿದೆ ವಿಷ ಸರ್ಪ ಓಡಿಸುವ ಶಕ್ತಿ; ಯಾವುದು? ನಮ್ಮ...

ಬಿಎಂಟಿಸಿ ಚಾಲಕನ ಯಡವಟ್ಟು: 9 ವಾಹನಗಳಿಗೆ ಡಿಕ್ಕಿ

ಬಿಎಂಟಿಸಿ ಚಾಲಕನ ಯಡವಟ್ಟು: 9 ವಾಹನಗಳಿಗೆ ಡಿಕ್ಕಿ ಬೆಂಗಳೂರು: ಬೆಂಗಳೂರಿನಲ್ಲಿ ಬಿಎಂಟಿಸಿ ಚಾಲಕನ...

9 ವರ್ಷದ ಬಾಲಕಿ ಮೇಲೆ ಹರಿದ ಬಸ್: ಬಿಎಂಟಿಸಿ ಬಸ್ಗೆ ಮತ್ತೊಂದು ಬಲಿ

9 ವರ್ಷದ ಬಾಲಕಿ ಮೇಲೆ ಹರಿದ ಬಸ್: ಬಿಎಂಟಿಸಿ ಬಸ್ಗೆ ಮತ್ತೊಂದು...

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ರಸ್ತೆ...