ಶಬರಿಮಲೆ ಸನ್ನಿಧಾನಂನಲ್ಲಿ ಸೇತುವೆ ಮೇಲಿಂದ ಮಾಲಿಕಪ್ಪುರಂಗೆ ಜಿಗಿದು ಭಕ್ತ ಆತ್ಮಹತ್ಯೆ!

Date:

ಶಬರಿಮಲೆ ಸನ್ನಿಧಾನಂನಲ್ಲಿ ಸೇತುವೆ ಮೇಲಿಂದ ಮಾಲಿಕಪ್ಪುರಂಗೆ ಜಿಗಿದು ಭಕ್ತ ಆತ್ಮಹತ್ಯೆ!

ಶಬರಿಮಲೆ : ಕನಕಪುರ ಮೂಲದ ಅಯ್ಯಪ್ಪ ಸ್ವಾಮಿ ಮಾಲಾಧಾರಿ ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ಮೃತ ಭಕ್ತರನ್ನ ರಾಮನಗರ ಜಿಲ್ಲೆ ಕನಕಪುರದ ನಿವಾಸಿ ಕುಮಾರ್ ಎಂದು ಗುರುತಿಸಲಾಗಿದ್ದು, ಮಾಲೆ ಧರಿಸಿದ್ದ ಕುಮಾರ್ ತಮ್ಮ ಸ್ನೇಹಿತರೊಂದಿಗೆ ಶಬರಿಮಲೆಗೆ ದರ್ಶನಕ್ಕೆ ಹೋಗಿದ್ದು. ಈ ವೇಳೆ ಸೇತುವೆ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಕುಮಾರ್ ಅವರ ಮೃತದೇಹವನ್ನು ಕೊಟ್ಟಾಯಂ ಮೆಡಿಕಲ್ ಕಾಲೇಜಿಗೆ ರವಾನೆ ಮಾಡಿದ್ದು. ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ. 40 ವರ್ಷದ ಕುಮಾರ್ ಅವರು ಈ ದುರಂತಕ್ಕೆ ಕಾರಣ ತಿಳಿದು ಬಂದಿಲ್ಲ. ಸದ್ಯ ಶಬರಿಮಲೆಗೆ ಕುಮಾರ್ ಕುಟುಂಬಸ್ಥರು ತೆರಳಿದ್ದಾರೆ. ದೇವಾಲಯದ ಮೇಲಿಂದ ಜಿಗಿಯುವ ಈ ದೃಶ್ಯ ಭಕ್ತರೊಬ್ಬರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಶಬರಿಮಲೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Share post:

Subscribe

spot_imgspot_img

Popular

More like this
Related

ಬಳ್ಳಾರಿ ಫೈರಿಂಗ್ ಪ್ರಕರಣ: ಭರತ್ ರೆಡ್ಡಿ ಬಂಧನಕ್ಕೆ ಆರ್. ಅಶೋಕ್ ಆಗ್ರಹ

ಬಳ್ಳಾರಿ ಫೈರಿಂಗ್ ಪ್ರಕರಣ: ಭರತ್ ರೆಡ್ಡಿ ಬಂಧನಕ್ಕೆ ಆರ್. ಅಶೋಕ್ ಆಗ್ರಹ ಬೆಂಗಳೂರು:...

‘ನನ್ನನ್ನು ಫಿನಿಶ್ ಮಾಡಲು ಯತ್ನ’: ಗಾಲಿ ಜನಾರ್ದನ ರೆಡ್ಡಿ ಸ್ಫೋಟಕ ಆರೋಪ

‘ನನ್ನನ್ನು ಫಿನಿಶ್ ಮಾಡಲು ಯತ್ನ’: ಗಾಲಿ ಜನಾರ್ದನ ರೆಡ್ಡಿ ಸ್ಫೋಟಕ ಆರೋಪ ಬಳ್ಳಾರಿ:...

ಫೆ.23ರಂದು ಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ: ಗದ್ದುಗೆ ಉದ್ಘಾಟನೆ, ಪಟ್ಟಾಭಿಷೇಕದಲ್ಲಿ ಭಾಗಿ

ಫೆ.23ರಂದು ಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ: ಗದ್ದುಗೆ ಉದ್ಘಾಟನೆ, ಪಟ್ಟಾಭಿಷೇಕದಲ್ಲಿ ಭಾಗಿ ಮಂಡ್ಯ:...

ಚಳಿಗಾಲದಲ್ಲೇಕೆ ಕೀಲು ನೋವು ಹೆಚ್ಚಾಗಿ ಕಂಡುಬರುತ್ತೆ ಗೊತ್ತಾ? ಇಲ್ಲಿದೆ ಉತ್ತರ

ಚಳಿಗಾಲದಲ್ಲೇಕೆ ಕೀಲು ನೋವು ಹೆಚ್ಚಾಗಿ ಕಂಡುಬರುತ್ತೆ ಗೊತ್ತಾ? ಇಲ್ಲಿದೆ ಉತ್ತರ ಚಳಿಗಾಲದಲ್ಲಿ ಅನೇಕರು...