ಬಿಗ್ ಬಾಸ್ ಫಿನಾಲೆಗೆ ಹನುಮಂತ ಫಿಕ್ಸ್! ಬೆಚ್ಚಿ ಬಿದ್ದ ಸ್ಪರ್ಧಿಗಳು

Date:

ಬಿಗ್ ಬಾಸ್ ಫಿನಾಲೆಗೆ ಹನುಮಂತ ಫಿಕ್ಸ್! ಬೆಚ್ಚಿ ಬಿದ್ದ ಸ್ಪರ್ಧಿಗಳು

ಬಿಗ್ ಬಾಸ್ ಕನ್ನಡ ಸೀಸನ್ 11 ಇನ್ನೇನು ಫೈನಲ್ ಹಂತಕ್ಕೆ ತಲುಪಿದೆ ಟಿಕೆಟ್ ಟು ಫಿನಾಲೆ ಟಾಸ್ಕ್ ಗಳು ಜೋರಾಗೆ ನಡಿತಾ ಇದೆ, ಸ್ಪರ್ಧಿಗಳಲ್ಲಿ ಫಿನಾಲೆಗೆ ಹೋಗುವ ಹುಮ್ಮಸ್ಸು ಜಾಸ್ತಿಯಾಗಿದೆ. ಇದೀಗ ಫಿನಾಲೆ ಟಿಕೆಟ್ ಪಡೆಯಲು ಬಿಗ್ ಬಾಸ್ ಒಂದು ಟಾಸ್ಕ್ ನೀಡಿದ್ದರು. ಯಾರು ಅತಿ ಕಡಿಮೆ ಸಮಯ ತೆಗೆದುಕೊಂಡು ಈ ಟಾಸ್ಕ್ ನಿಭಾಯಿಸುತ್ತಾರೋ ಅವರಿಗೆ ಫಿನಾಲೆಗೆ ಎಂಟ್ರಿ ಸಿಗಲಿದೆ ಎಂದು ಘೋಷಿಸಲಾಗಿತ್ತು. ಮನೆಯಲ್ಲಿ ಇರುವ ಇನ್ನುಳಿದ 8 ಘಟಾನುಘಟಿ ಸ್ಪರ್ಧಿಗಳನ್ನೂ ಮೀರಿಸಿ ಹನುಮಂತ ಈ ಸಾಧನೆ ಮಾಡಿದ್ದಾರೆ.
ಫಿನಾಲೆ ಟಿಕೆಟ್ ಪಡೆಯಲು ಬಿಗ್ ಬಾಸ್ ಒಂದು ಟಾಸ್ಕ್ ನೀಡಿದ್ದರು. ಯಾರು ಅತಿ ಕಡಿಮೆ ಸಮಯ ತೆಗೆದುಕೊಂಡು ಈ ಟಾಸ್ಕ್ ನಿಭಾಯಿಸುತ್ತಾರೋ ಅವರಿಗೆ ಫಿನಾಲೆಗೆ ಎಂಟ್ರಿ ಸಿಗಲಿದೆ ಎಂದು ಘೋಷಿಸಲಾಗಿತ್ತು. ಭವ್ಯಾ ಗೌಡ ಅವರು 3 ನಿಮಿಷ 22 ಸೆಕೆಂಡ್ ತೆಗೆದುಕೊಂಡರು. ರಜತ್ ಅವರು 3 ನಿಮಿಷ 49 ಸೆಕೆಂಡ್ ತೆಗೆದುಕೊಂಡರು. ತ್ರಿವಿಕ್ರಮ್ ಅವರು 2 ನಿಮಿಷ 30 ಸೆಕೆಂಡ್ ಪಡೆದುಕೊಂಡರು.
ಎಲ್ಲರಿಗಿಂತಲೂ ಕಡಿಮೆ ಸಮಯದಲ್ಲಿ ಟಾಸ್ಕ್ ಪೂರ್ಣಗೊಳಿಸಿದ್ದು ಹನುಮಂತ. ಅವರು ಕೇವಲ 2 ನಿಮಿಷ 27 ಸೆಕೆಂಡ್ ತೆಗೆದುಕೊಂಡು ಟಾಸ್ಕ ಪೂರ್ಣಗೊಳಿಸಿ ಟಿಕೆಟ್ ಟು ಫಿನಾಲೆಗೆ ಆಯ್ಕೆಯಾದರು.
‘ಛೂ ಮಂತರ್’ ಸಿನಿಮಾದ ನಾಯಕ ನಟ ಶರಣ್ ಹಾಗೂ ನಾಯಕಿ ಅದಿತಿ ಪ್ರಭುದೇವ ಅವರು ಬಿಗ್ ಬಾಸ್ ಮನೆಗೆ ಬಂದು ಹನುಮಂತ ಅವರಿಗೆ ಫಿನಾಲೆಯ ಟಿಕೆಟ್ ನೀಡಿದರು. ಈ ವೇಳೆ ಕೇವಲ 3 ಸೆಕೆಂಡ್ ಅಂತರದಲ್ಲಿ ಸೋತಿದ್ದಕ್ಕೆ ತ್ರಿವಿಕ್ರಮ್ ಬೇಸರ ಮಾಡಿಕೊಂಡರು. ಜೊತೆಗೆ ಭವ್ಯಾ ಗೌಡ ಕೂಡ ಬೇಸರ ಮಾಡಿಕೊಂಡರು.

Share post:

Subscribe

spot_imgspot_img

Popular

More like this
Related

ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ

ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ ಬಾಗಲಕೋಟೆ, ಮಾ. 22: ಉಪಚುನಾವಣೆ ಹಿನ್ನೆಲೆ ಕಾಂಗ್ರೆಸ್...

ಡಿಆರ್‌ಐ ಭರ್ಜರಿ ಕಾರ್ಯಾಚರಣೆ: ಕೋಟ್ಯಾಂತರ ಮೌಲ್ಯದ ಡ್ರಗ್ಸ್ ವಶ

ಡಿಆರ್‌ಐ ಭರ್ಜರಿ ಕಾರ್ಯಾಚರಣೆ: ಕೋಟ್ಯಾಂತರ ಮೌಲ್ಯದ ಡ್ರಗ್ಸ್ ವಶ ಬೆಂಗಳೂರು, ಮಾ. 22:...

ಜಲಮಂಡಳಿಯಿಂದ ಯುಗಾದಿ ಉಡುಗೊರೆ: ನೀರಿನ ಬಿಲ್ ಬಾಕಿಗೆ ಬಡ್ಡಿ ಮನ್ನಾ ಯೋಜನೆ

ಜಲಮಂಡಳಿಯಿಂದ ಯುಗಾದಿ ಉಡುಗೊರೆ: ನೀರಿನ ಬಿಲ್ ಬಾಕಿಗೆ ಬಡ್ಡಿ ಮನ್ನಾ ಯೋಜನೆಬೆಂಗಳೂರು,...

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ರಂಜಾನ್ ಹಬ್ಬದ ಶುಭಾಶಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ರಂಜಾನ್ ಹಬ್ಬದ ಶುಭಾಶಯಗಳುಬೆಂಗಳೂರು, ಮಾರ್ಚ್ 21:ರಾಜ್ಯದ ಮುಸ್ಲಿಂ ಬಾಂಧವರಿಗೆ...