ಶಿಕಾರಿಪುರದಿಂದ ಒಬ್ಬಂಟಿಯಾಗಿ ಪ್ರವಾಸ ಶುರುಮಾಡುತ್ತೇನೆ: ವಿಜಯೇಂದ್ರಗೆ ರಮೇಶ್ ಜಾರಕಿಹೊಳಿ ಸವಾಲು

Date:

ಶಿಕಾರಿಪುರದಿಂದ ಒಬ್ಬಂಟಿಯಾಗಿ ಪ್ರವಾಸ ಶುರುಮಾಡುತ್ತೇನೆ: ವಿಜಯೇಂದ್ರಗೆ ರಮೇಶ್ ಜಾರಕಿಹೊಳಿ ಸವಾಲು

ಬೆಳಗಾವಿ: ಶಿಕಾರಿಪುರದಿಂದ ಒಬ್ಬಂಟಿಯಾಗಿ ಪ್ರವಾಸ ಶುರುಮಾಡುತ್ತೇನೆ ಎಂದು ವಿಜಯೇಂದ್ರಗೆ ಶಾಸಕ ರಮೇಶ್ ಜಾರಕಿಹೊಳಿ ಸವಾಲು ಹಾಕಿದ್ದಾರೆ. ಯಡಿಯೂರಪ್ಪಅವರ ಬಗ್ಗೆ ಮಾತನಾಡುವಾಗ ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು ಎಂಬ ವಿಜಯೇಂದ್ರ ಹೇಳಿಕೆಗೆನಗರದಲ್ಲಿ ಮಾತನಾಡಿದ ಅವರು, ಇಂದಿಗೂ ಯಡಿಯೂರಪ್ಪನವರು ನಮ್ಮ ನಾಯಕ. ನಾನು ಅವರ ಮೇಲೆ ಅಗೌರವದಿಂದ ಮಾತನಾಡಿಲ್ಲ.
ಆದರೆ ನೀನು ಸುಳ್ಳು ಹೇಳುವುದನ್ನು ಬಿಡು. ನಾನು ಶಿಕಾರಿಪುರಕ್ಕೆ ಬರುತ್ತೇನೆ. ನಿನ್ನ ಮನೆಯ ಮುಂದೆಯಿಂದಲೇ ಪ್ರವಾಸ ಶುರು ಮಾಡುತ್ತೇನೆ. ನೀನು ದಿನಾಂಕ ನಿಗದಿ ಮಾಡು. ಬೆಂಬಲಿಗರು ಬರಲ್ಲ ಗನ್ ಮ್ಯಾನ್ ಬರಲ್ಲ, ನಾನೊಬ್ಬನೇ ಬರುತ್ತೇನೆ.
ಅಲ್ಲಿಂದಲೇ ಪ್ರವಾಸ ಶುರು ಮಾಡುತ್ತೇನೆ ತಡಿ ನೋಡೊಣ ಎಂದು ಸವಾಲೆಸೆದರು. ಇನ್ನೂ ನಮ್ಮ ಪಕ್ಷದಲ್ಲಿ ಜಗಳ ಇದೆ. ಅದು ಕೇವಲ‌ ಅಧ್ಯಕ್ಷ ಸ್ಥಾನ ಬದಲಾವಣೆಗಾಗಿ ಮಾತ್ರ. ಅಧ್ಯಕ್ಷ ಸ್ಥಾನ ಬದಲಾವಣೆಗೆ ಆಗದಿದ್ದರೂ ಪಕ್ಷ ಸಂಘಟನೆ ಮಾಡುತ್ತೇವೆ ಎಂದರು.

Share post:

Subscribe

spot_imgspot_img

Popular

More like this
Related

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...