ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ಲಾರಿ ಪಲ್ಟಿಯಾಗಿ 9 ಮಂದಿ ಸಾವು

Date:

ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ಲಾರಿ ಪಲ್ಟಿಯಾಗಿ 9 ಮಂದಿ ಸಾವು

ಕಾರವಾರ ಜಿಲ್ಲೆಯ ಯಲ್ಲಾಪುರ ಅರಬೈಲ್ ಬಳಿ ಮಿನಿ ಲಾರಿ ಉರುಳಿ 9 ಜನರ ಸಾವನ್ನಪ್ಪಿರುವ ಘಟನೆ ನಡೆದಿದೆ. ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಗುಳ್ಳಾಪುರ ಘಟ್ಟ ಭಾಗದಲ್ಲಿ ತಡರಾತ್ರಿ ಘಟನೆ ನಡೆದಿದ್ದು, ಸುಮಾರು 17 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಮೃತರು ಹಾವೇರಿ ಜಿಲ್ಲೆಯ ಸವಣೂರಿನವರು ಎನ್ನಲಾಗಿದ್ದು,
ತರಕಾರಿ ತುಂಬಿದ್ದ ಹಾವೇರಿಯಿಂದ ಅಂಕೋಲದ ಕಡೆ ಹೊರಟಿತ್ತು, ಲಾರಿಯಲ್ಲಿ 30 ಮಂದಿ ಕುಳಿತಿದ್ದರು. ವೇಗವಾಗಿ ಬರುತ್ತಿದ್ದ ವೇಳೆ ಲಾರಿ ಪಲ್ಟಿಯಾಗಿ ದುರಂತ ಸಂಭವಿಸಿದೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಯಲ್ಲಾಪುರ ಪೊಲೀಸರು 9 ಜನರ ಶವಗಳನ್ನ ಹೊರತೆಗೆದಿದ್ದಾರೆ. ಈ ಸಂಬಂಧ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.

Share post:

Subscribe

spot_imgspot_img

Popular

More like this
Related

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ!

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ! ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ...

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು...

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್ ಟೆಹ್ರಾನ್: ಇರಾನ್...

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು!

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು! ಬೆಂಗಳೂರು: ಯುಗಾದಿ...